ಕುಮಾರಸ್ವಾಮಿ ಕೇಂದ್ರ ಸಚಿವನಾಗುವ ವಿಚಾರ- ರಾಗ ಎಳೆದು ಟೀಕಿಸಿದ ಡಿಕೆಶಿ!
ಬೆಂಗಳೂರು:– ಕುಮಾರಸ್ವಾಮಿ ಕೇಂದ್ರದಲ್ಲಿ ಕೃಷಿ ಸಚಿವನಾಗುವ ಕನಸು ಕಾಣೋದ್ರಲ್ಲಿ ತಪ್ಪೇನೂ ಇಲ್ಲ ಎಂದು DCM ಡಿಕೆ ಶಿವಕುಮಾರ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ವಿರೋಧ ಪಕ್ಷಗಳಿಗೆ ಮತದಾರರ ಒಲವು ಗಳಿಸಲು ಯಾವುದೇ ವಿಷಯವಿರದ ಕಾರಣ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ ಎಂದರು. ಜನ ಕಾಂಗ್ರೆಸ್ ಪಕ್ಷವನ್ನು ಅರಿಸಿ ಶಕ್ತಿ ನೀಡಿದ್ದಾರೆ ಮತ್ತು ತಮ್ಮ ಸರ್ಕಾರ ಅವರಲ್ಲಿ ಆರ್ಥಿಕವಾಗಿ ಶಕ್ತಿ ತುಂಬುವ ಕೆಲಸ ಮಾಡಿದೆ ಎಂದು ಶಿವಕುಮಾರ್ ಹೇಳಿದರು. MP Election: ಗದಗದ … Continue reading ಕುಮಾರಸ್ವಾಮಿ ಕೇಂದ್ರ ಸಚಿವನಾಗುವ ವಿಚಾರ- ರಾಗ ಎಳೆದು ಟೀಕಿಸಿದ ಡಿಕೆಶಿ!
Copy and paste this URL into your WordPress site to embed
Copy and paste this code into your site to embed