ಸಿದ್ದರಾಮಯ್ಯ ನಾಯಕತ್ವ ಪ್ರಶ್ನಿಸುವ ಅರ್ಹತೆ ಕುಮಾರಸ್ವಾಮಿಗಿಲ್ಲ: ಚಲುವರಾಯಸ್ವಾಮಿ ಕಿಡಿ!

ಮಂಡ್ಯ:- ಸಿದ್ದರಾಮಯ್ಯ ನಾಯಕತ್ವ ಪ್ರಶ್ನೆ ಮಾಡುವ ಅರ್ಹತೆ ಕುಮಾರಸ್ವಾಮಿಗಿಲ್ಲ ಎಂದು ಚಲುವರಾಯಸ್ವಾಮಿ ಕಿಡಿಕಾರಿದರು. Hubballi: ಆಭರಣಗಳ ಪ್ರದರ್ಶನ ಹಾಗೂ ಮಾರಾಟ ಮೇಳಕ್ಕೆ ಚಾಲನೆ! ಈ ಸಂಬಂಧ ಮಾತನಾಡಿದ ಅವರು, ಕೇಂದ್ರ ಸಚಿವರಾದ ಹೆಚ್​ಡಿ ಕುಮಾರಸ್ವಾಮಿ ಮಂಡ್ಯ ಕ್ಷೇತ್ರದಲ್ಲಿ ಸಂಸದರಾಗಿ ಆಯ್ಕೆಯಾದವರು. ಅವರ ಟೀಕೆ- ಟಿಪ್ಪಣೆಗಳನ್ನು ನೋಡುತ್ತಾ ಇರುತ್ತೀರಿ. ಒಬ್ಬ ಮಾಜಿ ಸಿಎಂ ಹೇಗೆ ಮಾತಾಡಬೇಕು ಎಂಬುದು ಅವರಿಗೆ ಗೊತ್ತಿಲ್ಲ. ಸಿದ್ದರಾಮಯ್ಯನವರ ಚರಿತ್ರೆ, ನಾಯಕತ್ವ, ಆಡಳಿತವನ್ನು ಪ್ರಶ್ನೆ ಮಾಡುವ ಅರ್ಹತೆ ಕುಮಾರಸ್ವಾಮಿಯವರಿಗೆ ಇಲ್ಲ. ಗ್ರಾಮಗಳಲ್ಲೂ ನೂರಕ್ಕೆ ನೂರರಷ್ಟು 5 … Continue reading ಸಿದ್ದರಾಮಯ್ಯ ನಾಯಕತ್ವ ಪ್ರಶ್ನಿಸುವ ಅರ್ಹತೆ ಕುಮಾರಸ್ವಾಮಿಗಿಲ್ಲ: ಚಲುವರಾಯಸ್ವಾಮಿ ಕಿಡಿ!