ಲಡ್ಡು ವಿವಾದ: ತಿಮ್ಮಪ್ಪನ ಸನ್ನಿಧಿಯಲ್ಲಿ ಇಂದಿನಿಂದ 3 ದಿನಗಳ ಕಾಲ ಮಹಾಶಾಂತಿ!

ಆಂಧ್ರ:- ಲಡ್ಡು ವಿವಾದ ಹಿನ್ನೆಲೆ, ತಿಮ್ಮಪ್ಪನ ಸನ್ನಿಧಾನದಲ್ಲಿ ಶುದ್ಧಿ ಕಾರ್ಯಕ್ಕೆ ಸಿದ್ಧತೆ ಮಾಡಿಕೊಳ್ಳಲಾಗ್ತಿದೆ. ತಿರುಪತಿ ಲಡ್ಡು ತಯಾರಿಕೆಯಲ್ಲಿ ಕಲಬೆರಕೆ ಆರೋಪ ಇಡೀ ದೇಶದಲ್ಲೇ ಭಾರೀ ಸಂಚಲನ ಮೂಡಿಸಿದೆ. ಇದರ ಬೆನ್ನಲ್ಲೇ ಟಿಟಿಡಿ ಮಹತ್ವದ ನಿರ್ಧಾರ ಕೈಗೊಂಡಿದೆ. ತಿರುಮಲದ ಪಾವಿತ್ರ್ಯತೆ ಕಾಪಾಡಲು ಟಿಟಿಡಿ ಮಹಾ ಶಾಂತಿಯಾಗಕ್ಕೆ ಮುಂದಾಗಿದೆ. ಕೊಲೆ ಪ್ರಕರಣ: ಇಂದು ದರ್ಶನ್ ಜಾಮೀನು ಅರ್ಜಿ ವಿಚಾರಣೆ! ತಿರುಪತಿ ಲಡ್ಡು ಕಲಬೆರಕೆ ವಿವಾದ ಭಾರತದಲ್ಲಿ ಸಂಚಲನ ಮೂಡಿಸಿದೆ. ಹಿಂದೂ ಸಮುದಾಯಗಳು ಟಿಟಿಡಿ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿವೆ. ಇದರ ಬೆನ್ನಲ್ಲೇ … Continue reading ಲಡ್ಡು ವಿವಾದ: ತಿಮ್ಮಪ್ಪನ ಸನ್ನಿಧಿಯಲ್ಲಿ ಇಂದಿನಿಂದ 3 ದಿನಗಳ ಕಾಲ ಮಹಾಶಾಂತಿ!