ರೇಣುಕಾಸ್ವಾಮಿ ಕೊಲೆ ಕೇಸ್.. ದರ್ಶನ್ ಹೆಸರು ಹೇಳದಂತೆ ನಡೆದಿತ್ತಂತೆ ಲಕ್ಷ-ಲಕ್ಷ ಡೀಲ್..!

ಬೆಂಗಳೂರು:- ದರ್ಶನ್ `ಡಿ’ ಗ್ಯಾಂಗ್ ಕೊಲೆ ಪ್ರಕರಣದ 14ನೇ ಆರೋಪಿ ಪ್ರದೋಶ್‌ ಸ್ಫೋಟಕ ರಹಸ್ಯಗಳನ್ನ ಬಾಯ್ಬಿಟ್ಟಿದ್ದಾರೆ. ಆರೋಪಿ ನಟ ದರ್ಶನ್ ಹೆಸರು ಹೊರಬಾರದಂತೆ ಪ್ಲ್ಯಾನ್‌ ಮಾಡಿದ್ದು ಯಾರು? 30 ಲಕ್ಷ ರೂ. ಹಣದ ಅಮಿಷ ಕೊಟ್ಟಿದ್ದು ಯಾರು? ಎಂಬ ಇಂಚಿಂಚು ಮಾಹಿತಿಯನ್ನು ಬಾಯ್ಬಿಟ್ಟಿದ್ದಾರೆ Kolara: ಯಡಿಯೂರು ಸಿದ್ದಲಿಂಗೇಶ್ವರ ದೇವಾಲಯದ 75 ವರ್ಷದ ಗಂಗಾಶ್ರೀ ಆನೆ ಸಾವು…! ರೇಣುಕಾಸ್ವಾಮಿ ಪವಿತ್ರಾಗೌಡಗೆ ಅಶ್ಲೀಲ ಮೆಸೇಜ್ ಕಳುಹಿಸುತ್ತಿದ್ದ, ಅವನನ್ನು ಕರೆದುಕೊಂಡು ಬರುವಂತೆ ದರ್ಶನ್ ಸೂಚಿಸಿದ್ದರು. ಚಿತ್ರದುರ್ಗ ದರ್ಶನ್ ಅಭಿಮಾನಿ ಸಂಘದ ಜಿಲ್ಲಾಧ್ಯಕ್ಷನಿಗೆ … Continue reading ರೇಣುಕಾಸ್ವಾಮಿ ಕೊಲೆ ಕೇಸ್.. ದರ್ಶನ್ ಹೆಸರು ಹೇಳದಂತೆ ನಡೆದಿತ್ತಂತೆ ಲಕ್ಷ-ಲಕ್ಷ ಡೀಲ್..!