ಲಕ್ಷ್ಮೇಶ್ವರ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ ಪ್ರಕರಣ ; 8 ವರ್ಷಗಳ ಬಳಿಕ ಹೊರಬಿದ್ದ ತೀರ್ಪು
ಗದಗ : ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಲಕ್ಷ್ಮೇಶ್ವರ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಇದೀಗ ಆಪರಾಧಿಗಳಿಗೆ ಶಿಕ್ಷೆ ಪ್ರಕಟವಾಗಿದೆ. 8 ವರ್ಷಗಳ ನಂತರ 23 ಜನರ ವಿರುದ್ಧ ಆರೋಪ ಸಾಬೀತಾಗಿದ್ದು, ಗದಗ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 23 ಜನ ಆರೋಪಿಗಳಿಗೆ ಶಿಕ್ಷೆ ಪ್ರಕಟಿಸಿದೆ. ಕಳೆದ 2017ರ ಫೆ.5ರಂದು ಲಕ್ಷ್ಮೇಶ್ವರ ಪಟ್ಟಣದ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಲಾಗಿತ್ತು. ಪ್ರಕರಣ ಸಂಬಂಧ ರವಿ ಹತ್ತಾಳ, ಮಲ್ಲಪ್ಪಾ ಹತ್ತಾಳ, ಬೀರಪ್ಪ ಬಳ್ಳಾರಿ, ಬಸವರಾಜ್ ಕೊರವನ್ನವರ, ಮಹಾಂತೇಶ … Continue reading ಲಕ್ಷ್ಮೇಶ್ವರ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ ಪ್ರಕರಣ ; 8 ವರ್ಷಗಳ ಬಳಿಕ ಹೊರಬಿದ್ದ ತೀರ್ಪು
Copy and paste this URL into your WordPress site to embed
Copy and paste this code into your site to embed