ಭೂಮಿ ಕಲಹ: ದೊಣ್ಣೆಯಿಂದ ಹೊಡೆದು ವ್ಯಕ್ತಿಯ ಬರ್ಬರ ಕೊಲೆ!

ಕಲಬುರ್ಗಿ:- ಜಿಲ್ಲೆಯ ಅಜಾದಪುರದಲ್ಲಿ ಹತ್ತು ಅಡಿ ಜಾಗಕ್ಕಾಗಿ ವ್ಯಕಿಯೊಬ್ಬನ ಬರ್ಬರ ಹತ್ಯೆ ಮಾಡಿದ ಘಟನೆ ಜರುಗಿದೆ. IND vs NZ: ನ್ಯೂಝಿಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯಕ್ಕೆ ಸ್ಪೋಟಕ ಬ್ಯಾಟರ್ ರೀ ಎಂಟ್ರಿ! ಕೊಲೆಯಾದ ವ್ಯಕ್ತಿಯನ್ನು ಚಂದ್ರಕಾಂತ್ ಜಮಾದರ್ ಎಂದು ಗುರುತಿಸಲಾಗಿದೆ. ಚಂದ್ರಕಾಂತ್ ಮನೆ ಹಿತ್ತಲಿನಲ್ಲಿ ಹತ್ತು ಅಡಿ ಜಾಗ ಇತ್ತು. ಪಕ್ಕದ ಮನೆ ನಿವಾಸಿ ಮೌನೇಶ್ ಗುತ್ತೆದಾರ್ ಚಂದ್ರಕಾಂತ್ ಜೊತೆ ಆ ಜಾಗ ತಮಗೆ ಸೇರಬೇಕು ಎನ್ನುತ್ತಿದ್ದ. ಚಂದ್ರಕಾಂತ್ ಆ ಜಾಗ ತಮಗೆ ಸೇರಬೇಕು ಎಂದು … Continue reading ಭೂಮಿ ಕಲಹ: ದೊಣ್ಣೆಯಿಂದ ಹೊಡೆದು ವ್ಯಕ್ತಿಯ ಬರ್ಬರ ಕೊಲೆ!