ಭೂ ಹಗರಣ: ಟಾಲಿವುಡ್ ನಿರ್ಮಾಪಕ ಖ್ಯಾತ ಅರೆಸ್ಟ್!

ನೂರಾರು ಕೋಟಿ ರೂಪಾಯಿ ಮೋಸ ಮಾಡಿದ ಆರೋಪಡದಿ ಟಾಲಿವುಡ್ ನಿರ್ಮಾಪಕನನ್ನು ಬಂಧಿಸಲಾಗಿದೆ. IND vs NZ: ನ್ಯೂಝಿಲೆಂಡ್ ವಿರುದ್ಧ 2ನೇ ಟೆಸ್ಟ್ ಗೆ ಟೀಮ್ ಇಂಡಿಯಾ ರೆಡಿ! ಹಲವು ಹಿಟ್ ಸಿನಿಮಾಗಳನ್ನು ನೀಡಿರುವ ನಿರ್ಮಾಪಕ ಬುರುಗಪಲ್ಲಿ ಶಿವ ರಾಮ ಕೃಷ್ಣ ಅನ್ನು ಪೊಲೀಸರು ಇದೀಗ ಬಂಧಿಸಿದ್ದಾರೆ. ಎರಡು ದಶಕಗಳ ಕಾಲ ನಡೆದ ಪ್ರಕರಣದಲ್ಲಿ ಶಿವ ರಾಮ ಕೃಷ್ಣ ಅವರಿಗೆ ತೀವ್ರ ಹಿನ್ನಡೆ ಆಗಿದೆ. ಸುಮಾರು 80 ಎಕರೆ ಜಮೀನನ್ನು ನಕಲಿ ದಾಖಲೆಗಳನ್ನು ಸೃಷ್ಟಿಸಿ ತನ್ನದು ಮಾಡಿಕೊಂಡಿದ್ದರು ಎಂಬ … Continue reading ಭೂ ಹಗರಣ: ಟಾಲಿವುಡ್ ನಿರ್ಮಾಪಕ ಖ್ಯಾತ ಅರೆಸ್ಟ್!