ವಯನಾಡಿನಲ್ಲಿ ಭೂಕುಸಿತ: ಕೇರಳಕ್ಕೆ ಅಭಯ ಹಸ್ತ ನೀಡಿದ ಕರ್ನಾಟಕ ಸಿಎಂ!
ಬೆಂಗಳೂರು:- ವಯನಾಡು ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಮ್ಮೊಂದಿಗೆ ನಾವಿದ್ದೇವೆ ಎಂದು ಹೇಳುವ ಮೂಲಕ ಕೇರಳಕ್ಕೆ ಸಿದ್ದರಾಮಯ್ಯ ಅಭಯ ಹಸ್ತ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇರಳದ ಕೇರಳ ಸಿಎಂ ಪಿಣರಾಯಿ ವಿಜಯನ್ ಅವರಿಗೆ ಕರೆ ಮಾಡಿ, ಅಗತ್ಯ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ. PM-JANMAN Project: ಕರ್ನಾಟಕ ಗ್ರಾಮೀಣಾಭಿವೃದ್ಧಿಗೆ 25 ಕೋಟಿ ರೂ. ಘೋಷಿಸಿದ ಕೇಂದ್ರ ಸರ್ಕಾರ.! ದುರಂತದ ಬಗ್ಗೆ ಆಘಾತ ವ್ಯಕ್ತಪಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, “ರಕ್ಷಣಾ ಕಾರ್ಯಾಚರಣೆಯಲ್ಲಿ ನಮ್ಮ ಸರ್ಕಾರ ನಿಮ್ಮೊಂದಿಗೆ ಕೈಜೋಡಿಸಲಿದೆ. ರಕ್ಷಣಾ … Continue reading ವಯನಾಡಿನಲ್ಲಿ ಭೂಕುಸಿತ: ಕೇರಳಕ್ಕೆ ಅಭಯ ಹಸ್ತ ನೀಡಿದ ಕರ್ನಾಟಕ ಸಿಎಂ!
Copy and paste this URL into your WordPress site to embed
Copy and paste this code into your site to embed