ವಯನಾಡಿನಲ್ಲಿ ಭೂಕುಸಿತ: ಕೇರಳಕ್ಕೆ ಅಭಯ ಹಸ್ತ ನೀಡಿದ ಕರ್ನಾಟಕ ಸಿಎಂ!

ಬೆಂಗಳೂರು:- ವಯನಾಡು ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಮ್ಮೊಂದಿಗೆ ನಾವಿದ್ದೇವೆ ಎಂದು ಹೇಳುವ ಮೂಲಕ ಕೇರಳಕ್ಕೆ ಸಿದ್ದರಾಮಯ್ಯ ಅಭಯ ಹಸ್ತ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇರಳದ ಕೇರಳ ಸಿಎಂ ಪಿಣರಾಯಿ ವಿಜಯನ್ ಅವರಿ​​ಗೆ ಕರೆ ಮಾಡಿ, ಅಗತ್ಯ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ. PM-JANMAN Project: ಕರ್ನಾಟಕ ಗ್ರಾಮೀಣಾಭಿವೃದ್ಧಿಗೆ 25 ಕೋಟಿ ರೂ. ಘೋಷಿಸಿದ ಕೇಂದ್ರ ಸರ್ಕಾರ.! ದುರಂತದ ಬಗ್ಗೆ ಆಘಾತ ವ್ಯಕ್ತಪಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, “ರಕ್ಷಣಾ ಕಾರ್ಯಾಚರಣೆಯಲ್ಲಿ ನಮ್ಮ ಸರ್ಕಾರ ನಿಮ್ಮೊಂದಿಗೆ ಕೈಜೋಡಿಸಲಿದೆ. ರಕ್ಷಣಾ … Continue reading ವಯನಾಡಿನಲ್ಲಿ ಭೂಕುಸಿತ: ಕೇರಳಕ್ಕೆ ಅಭಯ ಹಸ್ತ ನೀಡಿದ ಕರ್ನಾಟಕ ಸಿಎಂ!