Bengaluru Rain: ಸಿಲಿಕಾನ್ ಸಿಟಿಯಲ್ಲಿ ತಡರಾತ್ರಿ ಮಳೆಯ ಅಬ್ಬರ.. ಜನತೆ ಪರದಾಟ…!
ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ತಡರಾತ್ರಿ ಸುರಿದ ಮಳೆ ನಗರದ ಹಲವೆಡೆ ಅವಾಂತರ ತಂದಿಟ್ಟಿದೆ. ಕೆಆರ್ ಮಾರುಕಟ್ಟೆ, ಜೆಸಿ ರಸ್ತೆ, ಮೆಜೆಸ್ಟಿಕ್, ಗಿರಿನಗರ, ಶ್ರೀನಿವಾಸನಗರ, ಹೊಸಕೆರೆಹಳ್ಳಿ, ರಾಜರಾಜೇಶ್ವರಿ ನಗರ ಸೇರಿದಂತೆ ಹಲವು ಪ್ರದೇಶಗಳಲ್ಲಿ ಮಳೆಯಾಗಿದೆ. ಗುಡುಗು, ಸಹಿತ ಮಳೆಯಿಂದಾಗಿ ಕೆಲ ಏರಿಯಾಗಳಲ್ಲಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ನಿವಾಸಿಗಳು ಪರದಾಡುವಂತಾಗಿದೆ. ಭಾನುವಾರ ರಾತ್ರಿಯೂ ರಾಜರಾಜೇಶ್ವರಿ ನಗರ ಗೇಟ್ಬಳಿಯ ರಸ್ತೆ ಜಲಾವೃತವಾಗಿ ವಾಹನ ಸವಾರರು ಪರತಪಿಸುವಂತಾಯಿತು. IPL 2024: ಆರ್ ಸಿಬಿಗೆ ಸತತ 5 ನೇ ಗೆಲುವು.. ನಾಯಕ … Continue reading Bengaluru Rain: ಸಿಲಿಕಾನ್ ಸಿಟಿಯಲ್ಲಿ ತಡರಾತ್ರಿ ಮಳೆಯ ಅಬ್ಬರ.. ಜನತೆ ಪರದಾಟ…!
Copy and paste this URL into your WordPress site to embed
Copy and paste this code into your site to embed