ರೈತರ ಮೊಗದಲ್ಲಿ ಮಂದಹಾಸ: ತುಂಬಿ ಹರಿಯುತ್ತಿರುವ ಕೃಷ್ಣಾ ನದಿ!

ಬಾಗಲಕೋಟೆ:- ಮಳೆಗಾಲದಲ್ಲಿ ಜಿಲ್ಲೆಯಲ್ಲಿ ಹೇಳಿಕೊಳ್ಳುವಂತಹ ಮಳೆಯೇನೂ ಆಗಿಲ್ಲ. ಇದರಿಂದ ರೈತರು ಕಂಗಾಲಾಗಿದ್ರು. ಅದ್ರಂತೆ ಕೃಷ್ಣಾ ನದಿ ತೀರದ ರೈತರು ಕೂಡ ತಲೆ ಮೇಲೆ ಕೈ ಇಟ್ಟು ಚಿಂತಿಸುವಂತಾಗಿತ್ತು. ಆದ್ರೆ ಮಹಾರಾಷ್ಟ್ರದ ಪಶ್ಷಿಮ ಘಟ್ಟ ಪ್ರದೇಶಗಳಲ್ಲಿ ಸುರಿಯುತ್ತಿರುವ ಅಧಿಕ ಮಳೆಯಿಂದ ಕೃಷ್ಣಾ ನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ.‌ ದರ್ಶನ್​​ಗೆ ಅಕ್ಟೋಬರ್​ 28ವರೆಗೂ ಜಾಮೀನು ಅಸಾಧ್ಯ – ವಿದ್ಯಾ ಶಂಕರಾನಂದ ಸರಸ್ವತಿ ಭವಿಷ್ಯ! ಇದರಿಂದ ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ, ಜಮಖಂಡಿ, ಬೀಳಗಿ ತಾಲ್ಲೂಕಿನ ಕೃಷ್ಣಾ ತೀರದ ರೈತರ … Continue reading ರೈತರ ಮೊಗದಲ್ಲಿ ಮಂದಹಾಸ: ತುಂಬಿ ಹರಿಯುತ್ತಿರುವ ಕೃಷ್ಣಾ ನದಿ!