ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ: ಸುದ್ದಿಗೋಷ್ಠಿಯಲ್ಲಿ ವಿಜಯೇಂದ್ರ ಹೇಳಿದಿಷ್ಟು!
ಬೆಂಗಳೂರು:- ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಪಕ್ಷದ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಚಾಲನೆ ನೀಡಿದ್ದಾರೆ. ಬಳಿಕ ಮಾತನಾಡಿದ ಅವರು, ಕೋವಿಡ್ ಅವಧಿಯಲ್ಲಿ ಜನರಿಗೆ ಸ್ಪಂದಿಸಿದ ಬಿಜೆಪಿ ಒಂದು ವಿಭಿನ್ನ ಸೇವಾಪರ ಪಕ್ಷ. ಕರ್ನಾಟಕವು ಸದಸ್ಯತ್ವದಲ್ಲಿ ಮುಂಚೂಣಿಯಲ್ಲಿ ಇರುವ ವಿಶ್ವಾಸವಿದೆ ಎಂದರು. ಕಲರ್ಸ್ ಕನ್ನಡದಲ್ಲಿ ಹೊಸ ಧಾರಾವಾಹಿ “ದೃಷ್ಟಿಬೊಟ್ಟು”: ರೂಪವೇ ಶಾಪವಾದವಳ ಸುತ್ತ ಸುತ್ತಿಕೊಂಡ ಕೌಟುಂಬಿಕ ಕತೆ ಸೆಪ್ಟೆಂಬರ್ 9ರಿಂದ 2047ನೇ ಇಸವಿಗೆ ಭಾರತವನ್ನು ವಿಕಸಿತ ರಾಷ್ಟ್ರವಾಗಿ, ಅಭಿವೃದ್ಧಿ ಹೊಂದಿದ ದೇಶವಾಗಿ ಮಾಡುವ ಕನಸು ಮಾನ್ಯ ಪ್ರಧಾನಿಯವರದು. ಮೋದಿಜೀ ಅವರಿಗೆ … Continue reading ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ: ಸುದ್ದಿಗೋಷ್ಠಿಯಲ್ಲಿ ವಿಜಯೇಂದ್ರ ಹೇಳಿದಿಷ್ಟು!
Copy and paste this URL into your WordPress site to embed
Copy and paste this code into your site to embed