D Sudhakar: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಅಚ್ಚುಕಟ್ಟಾಗಿದೆ -ಸಚಿವ ಡಿ ಸುಧಾಕರ್!

ಚಿತ್ರದುರ್ಗ:- ನಮ್ಮ ಸರ್ಕಾರದಲ್ಲಿ ಕಾನೂನು ಸುವ್ಯವಸ್ಥೆ ತುಂಬಾ ದಕ್ಷವಾಗಿದೆ ಎಂದು ಸಚಿವ ಡಿ ಸುಧಾಕರ್ ಹೇಳಿದ್ದಾರೆ. ಮೇ 21ರಿಂದ 26ರ ವರೆಗೆ ಕರಿಯಮ್ಮದೇವಿಯ ಜಾತ್ರಾಮಹೋತ್ಸವ ಕಾರ್ಯಕ್ರಮ….! ಈ ಸಂಬಂಧ ಮಾತನಾಡಿದ ಅವರು,ನಮ್ಮ ಸರ್ಕಾರದಲ್ಲಿ ಕಾನೂನು ಸುವ್ಯವಸ್ಥೆ ತುಂಬಾ ದಕ್ಷವಾಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಅಚ್ಚುಕಟ್ಟಾಗಿ ನಡೆಯುತ್ತಿದೆ. ಅಂಜಲಿ ಹತ್ಯೆ ಕೇಸ್ ಗೆ ನಮ್ಮ ನಾಯಕರು ಈಗಾಗಲೇ ಪ್ರತಿಕ್ರಿಯೆ ನೀಡಿದ್ದಾರೆ. SIT ಸ್ವತಂತ್ರ ತನಿಖಾ ಸಂಸ್ಥೆ ಅದಕ್ಕೆ ಸರ್ಕಾರದಿಂದ ಸಂಪೂರ್ಣ ಸ್ವಾತಂತ್ರ್ಯ ಕೊಡಲಾಗಿದೆ. ಅವರು ಸಮರ್ಥವಾಗಿ ತನಿಖೆ ಮಾಡ್ತಿದ್ದಾರೆ … Continue reading D Sudhakar: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಅಚ್ಚುಕಟ್ಟಾಗಿದೆ -ಸಚಿವ ಡಿ ಸುಧಾಕರ್!