ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕೆಂದು ಕಾನೂನು ಹೇಳಿಲ್ಲ: ಮಧು ಬಂಗಾರಪ್ಪ!

ಬೆಂಗಳೂರು:- ಸಿಎಂ ಪತ್ನಿ ಪಾರ್ವತಿಯಿಂದ ಮುಡಾ ಸೈಟ್ ವಾಪಸ್ ವಿಚಾರಕ್ಕೆ ಸಂಬಂಧಿಸಿ ಮುಡಾ ಆಯುಕ್ತರಿಗೆ ಬರೆದ ಪತ್ರ ಈಗ ಭಾರೀ ಚರ್ಚೆಗೆ ಕಾರಣವಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸಿದ್ದರಾಮಯ್ಯ ಕೂಡಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಗುಡುಗಿದ್ದಾರೆ. ಮೆಟ್ರೋ ಪ್ರಯಾಣಿಕರೇ ಈ ದಿನ ರೈಲು ಸೇವೆ ಇರಲ್ಲ: ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ!? ಇದೇ ವಿಚಾರವಾಗಿ ಮಾತನಾಡಿದ ಮಧು ಬಂಗಾರಪ್ಪ, ವಿಜಯೇಂದ್ರಗೆ ಉತ್ತರ ಕೊಡುವುದಕ್ಕಾ ನಾನು ಇರುವುದು. ಸಿಎಂ ರಾಜೀನಾಮೆ ಕೊಡ್ತಾರೆ ಅಂತ ವಿಜಯೇಂದ್ರಗೆ ಹೇಳಿದ್ರಾ? … Continue reading ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕೆಂದು ಕಾನೂನು ಹೇಳಿಲ್ಲ: ಮಧು ಬಂಗಾರಪ್ಪ!