ನಡುರಸ್ತೆಯಲ್ಲಿ ನಿಂತು ಬಿಬಿಎಂಪಿ ಅಧಿಕಾರಿಗಳ ಮುಖವಾಡ ಕಳಚಿದ ಲಾಯರ್ ಜಗದೀಶ್!
ಬೆಂಗಳೂರು:– ರಾಜಧಾನಿ ಬೆಂಗಳೂರಲ್ಲಿ ಮಳೆ ಸೃಷ್ಟಿಸುತ್ತಿರುವ ಅನಾಹುತಗಳ ಮೇಲೆ ಖ್ಯಾತ ವಕೀಲ ಜಗದೀಶ್ ಬೆಳಕು ಚೆಲ್ಲಿದ್ದಾರೆ. ಸ್ಥಳೀಯರ ಸಮಯಪ್ರಜ್ಞೆ: ಚರಂಡಿಯಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿ ರಕ್ಷಣೆ! ಪ್ರತಿಷ್ಠಿತ ಏರಿಯಾಗಳೆನಿಸಿರುವ ಭದ್ರಪ್ಪ ಲೇಔಟ್, ಕೊಡಿಗೇಹಳ್ಳಿ ಮತ್ತು ಟಾಟಾ ನಗರಗಳಲ್ಲಿ ಅಕ್ರಮವಾಗಿ ಅಪಾರ್ಟ್ಮೆಂಟ್ ಗಳನ್ನು ಕಟ್ಟಿರುವುದರಿಂದ ಮಳೆನೀರು ರಸ್ತೆ ಮತ್ತು ಮನೆಗಳಿಗೆ ನುಗ್ಗುತ್ತಿದೆ ಎಂದು ಜಗದೀಶ್ ಹೇಳುತ್ತಾರೆ. ಈ ಪ್ರದೇಶಗಳಲ್ಲಿನ ಭೂ ಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಕೈಜೋಡಿಸಿರುವರೆಂದು ಖ್ಯಾತ ಲಾಯರ್ ಹೇಳುತ್ತಾರೆ. ಬಾಯಿ ಭದ್ರವಿಲ್ಲದ ಕಾರಣ ಬಿಗ್ಬಾಸ್ ಕನ್ನಡ … Continue reading ನಡುರಸ್ತೆಯಲ್ಲಿ ನಿಂತು ಬಿಬಿಎಂಪಿ ಅಧಿಕಾರಿಗಳ ಮುಖವಾಡ ಕಳಚಿದ ಲಾಯರ್ ಜಗದೀಶ್!
Copy and paste this URL into your WordPress site to embed
Copy and paste this code into your site to embed