ನಡುರಸ್ತೆಯಲ್ಲಿ ನಿಂತು ಬಿಬಿಎಂಪಿ ಅಧಿಕಾರಿಗಳ ಮುಖವಾಡ ಕಳಚಿದ ಲಾಯರ್ ಜಗದೀಶ್!

ಬೆಂಗಳೂರು:– ರಾಜಧಾನಿ ಬೆಂಗಳೂರಲ್ಲಿ ಮಳೆ ಸೃಷ್ಟಿಸುತ್ತಿರುವ ಅನಾಹುತಗಳ ಮೇಲೆ ಖ್ಯಾತ ವಕೀಲ ಜಗದೀಶ್ ಬೆಳಕು ಚೆಲ್ಲಿದ್ದಾರೆ. ಸ್ಥಳೀಯರ ಸಮಯಪ್ರಜ್ಞೆ: ಚರಂಡಿಯಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿ ರಕ್ಷಣೆ! ಪ್ರತಿಷ್ಠಿತ ಏರಿಯಾಗಳೆನಿಸಿರುವ ಭದ್ರಪ್ಪ ಲೇಔಟ್, ಕೊಡಿಗೇಹಳ್ಳಿ ಮತ್ತು ಟಾಟಾ ನಗರಗಳಲ್ಲಿ ಅಕ್ರಮವಾಗಿ ಅಪಾರ್ಟ್​​ಮೆಂಟ್​ ಗಳನ್ನು ಕಟ್ಟಿರುವುದರಿಂದ ಮಳೆನೀರು ರಸ್ತೆ ಮತ್ತು ಮನೆಗಳಿಗೆ ನುಗ್ಗುತ್ತಿದೆ ಎಂದು ಜಗದೀಶ್ ಹೇಳುತ್ತಾರೆ. ಈ ಪ್ರದೇಶಗಳಲ್ಲಿನ ಭೂ ಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಕೈಜೋಡಿಸಿರುವರೆಂದು ಖ್ಯಾತ ಲಾಯರ್ ಹೇಳುತ್ತಾರೆ. ಬಾಯಿ ಭದ್ರವಿಲ್ಲದ ಕಾರಣ ಬಿಗ್​ಬಾಸ್ ಕನ್ನಡ … Continue reading ನಡುರಸ್ತೆಯಲ್ಲಿ ನಿಂತು ಬಿಬಿಎಂಪಿ ಅಧಿಕಾರಿಗಳ ಮುಖವಾಡ ಕಳಚಿದ ಲಾಯರ್ ಜಗದೀಶ್!