ಬಿಗ್ ಬಾಸ್ ನಿಂದ ಹೊರ ಬಂದ ಬಳಿಕ ಲಾಯರ್ ಜಗದೀಶ್ ಭಾವುಕ ಪೋಸ್ಟ್!

ಬಿಗ್ ಬಾಸ್ ಸೀಸನ್ 11 ದಿನದಿಂದ ದಿನಕ್ಕೆ ಕಿತ್ತಾಟಗಳು ಹಾಗೂ ಜಗಳಗಳು ಜೋರಾಗಿ ನಡೆಯುತ್ತಿದೆ. ಇದೀಗ ಕಿತ್ತಾಟ ತಾರಕಕ್ಕೇರಿ ಜಗದೀಶ್ ಹಾಗೂ ರಂಜಿತ್ ಮನೆಯಿಂದ ಹೊರ ಬಂದಿದ್ದಾರೆ. ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿಗೆ ಸರ್ಕಾರದಿಂದ ಭರವಸೆ ಸಿಕ್ಕಿಲ್ಲ:ಜಯ ಮೃತ್ಯುಂಜಯ ಸ್ವಾಮೀಜಿ ಬಿಗ್ ಬಾಸ್ ನಿಂದ ಹೊರ ಬಂದ ಬಳಿಕ ಲಾಯರ್ ಜಗದೀಶ್ ಅವರು, ಸಾಮಾಜಿಕ ಜಾಲತಾಣಗಳಲ್ಲಿ ಶೋನ ಬಗೆಗಿನ ಅಭಿಪ್ರಾಯ ಹಂಚಿಕೊಂಡಿದ್ದಾರೆ. ನೂರಾರು ಕ್ಯಾಮೆರಾ, ಸಾವಿರಾರು ಬಿಗ್​ಬಾಸ್​ ಸಿಬ್ಬಂದಿ, ಆ ನಿರ್ದೇಶಕ, ಆ ಮಾಂತ್ರಿಕ ತಂತ್ರಜ್ಞರು, ಅವರ … Continue reading ಬಿಗ್ ಬಾಸ್ ನಿಂದ ಹೊರ ಬಂದ ಬಳಿಕ ಲಾಯರ್ ಜಗದೀಶ್ ಭಾವುಕ ಪೋಸ್ಟ್!