ಬೇಜವಾಬ್ದಾರಿ ಬಿಟ್ಟು ಪಿಎಸ್‌ಐ ಫಲಿತಾಂಶ ಪ್ರಕಟಿಸಿ: ರಾಜ್ಯ ಸರ್ಕಾರಕ್ಕೆ ವಿಜಯೇಂದ್ರ ಆಗ್ರಹ!

ಬೆಂಗಳೂರು:- ಬೇಜವಾಬ್ದಾರಿ ಬಿಟ್ಟು ಶೀಘ್ರವೇ ಪಿಎಸ್‌ಐ ಫಲಿತಾಂಶ ಪ್ರಕಟಿಸಿ ಎಂದು ರಾಜ್ಯ ಸರ್ಕಾರಕ್ಕೆ ವಿಜಯೇಂದ್ರ ಆಗ್ರಹಿಸಿದ್ದಾರೆ. ದೇವರ ಭಜನೆಯಲ್ಲಿ ಮಗ್ನರಾಗಿದ್ದ ಮಹಿಳೆ ಸರ ಕದ್ದು ಖದೀಮ ಎಸ್ಕೇಪ್! ಈ ಕುರಿತು X ಮಾಡಿರುವ ಅವರು, ಪಿಎಸ್‌ಐ ಪರೀಕ್ಷೆಯ ಫಲಿತಾಂಶ ಪ್ರಕಟಿಸುವಂತೆ ಆಗ್ರಹಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಇತ್ತೀಚೆಗಷ್ಟೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಉಚ್ಛ ನ್ಯಾಯಾಲಯದ ಆದೇಶದಂತೆ 545 ಪಿಎಸ್‌ಐ ಹುದ್ದೆಗಳ ಮರು ಪರೀಕ್ಷೆ ನಡೆಸಿ 2024ರ ಮಾರ್ಚ್ 28 ರಂದು ಅಂತಿಮ ಪಟ್ಟಿ … Continue reading ಬೇಜವಾಬ್ದಾರಿ ಬಿಟ್ಟು ಪಿಎಸ್‌ಐ ಫಲಿತಾಂಶ ಪ್ರಕಟಿಸಿ: ರಾಜ್ಯ ಸರ್ಕಾರಕ್ಕೆ ವಿಜಯೇಂದ್ರ ಆಗ್ರಹ!