ವಿಧಾನ ಪರಿಷತ್ ಚುನಾವಣೆ: “ಕೈ”ಅಭ್ಯರ್ಥಿಗಳ ಪಟ್ಟಿ ರಿಲೀಸ್!

ಬೆಂಗಳೂರು:- ಕರ್ನಾಟಕ ವಿಧಾನ ಪರಿಷತ್ತು ಚುನಾವಣೆಗೆ ಕಾಂಗ್ರೆಸ್‌ ತನ್ನ 8 ಅಭ್ಯರ್ಥಿಗಳ ಪಟ್ಟಿಯನ್ನು ಇಂದು ಪ್ರಕಟಿಸಿದೆ. ಹಿರಿಯರು, ಹಾಲಿ ಸದಸ್ಯರಿಗೆ ಆದ್ಯತೆ ನೀಡಲಾಗಿದೆ. ಯಾದಗಿರಿ: ಕರೆಂಟ್ ಶಾಕ್ ಹೊಡೆದು ವ್ಯಕ್ತಿ ಸ್ಥಿತಿ ಚಿಂತಾಜನಕ! ವಿಧಾನ ಪರಿಷತ್‌ ಚುನಾವಣೆಗೆ ಕಾಂಗ್ರೆಸ್​ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿದೆ. ಸಂಖ್ಯಾಬಲದ ಮೇಲೆ ಒಟ್ಟು 11ರಲ್ಲಿ ಏಳು ಸ್ಥಾನಗಳು ಕಾಂಗ್ರೆಸ್​ಗೆ ಸಿಗಲಿದ್ದು, ಆ ಸ್ಥಾನಗಳಿಗೆ ಇದೀಗ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ, ಹಾಲಿ ಸಚಿವ ಎನ್.ಎಸ್.ಬೋಸರಾಜು, ಸಿಎಂ ರಾಜಕೀಯ … Continue reading ವಿಧಾನ ಪರಿಷತ್ ಚುನಾವಣೆ: “ಕೈ”ಅಭ್ಯರ್ಥಿಗಳ ಪಟ್ಟಿ ರಿಲೀಸ್!