ಇಂದಿನಿಂದ ವಿಧಾನಮಂಡಲ ಮುಂಗಾರು ಅಧಿವೇಶನ: ರಾಜ್ಯ ಸರ್ಕಾರಕ್ಕೆ ವಾಲ್ಮೀಕಿ, ಮುಡಾ ಇಕ್ಕಟ್ಟು!

ಬೆಂಗಳೂರು:- ವಾಲ್ಮೀಕಿ, ಮುಡಾ ಹಗರಣದ ನಡುವೆ ಇಂದಿನಿಂದ ವಿಧಾನಮಂಡಲದ ಉಭಯ ಸದನಗಳ ಮುಂಗಾರು ಅಧಿವೇಶನ ಆರಂಭವಾಗಲಿದೆ. ಹಲವು ಹಗರಣಗಳು ಹೊರ ಬಂದಿರುವುದರಿಂದ ಕಾಂಗ್ರೆಸ್‌ ಸರ್ಕಾರದ ಮೇಲೆ ಮುಗಿಬೀಳಲು ವಿಪಕ್ಷಗಳು ಸಜ್ಜಾಗಿವೆ. ಈ ಜಂಗೀಕುಸ್ತಿಯ ನಡುವೆ ಇಂದಿನಿಂದ ವಿಧಾನ ಮಂಡಲದ ಮುಂಗಾರು ಅಧಿವೇಶನ ಆರಂಭವಾಗುತ್ತಿದೆ. ಜುಲೈ 26ರವರೆಗೆ 16ನೇ ವಿಧಾನಸಭೆಯ 4ನೇ ಮುಂಗಾರು ಅಧಿವೇಶನ ನಡೆಯಲಿದೆ. ಮುಡಾ ಸೈಟ್ ಹಂಚಿಕೆಯಲ್ಲಿ ಅಕ್ರಮ ಆರೋಪ, ವಾಲ್ಮೀಕಿ ನಿಗಮದಲ್ಲಿನ 187 ಹಗರಣ ಆರೋಪ ಬಿಜೆಪಿಗೆ ಅಸ್ತ್ರವಾಗಿದೆ. ಇದೆ ವಿಚಾರ ಮುಂದಿಟ್ಟು ಸರ್ಕಾರದ … Continue reading ಇಂದಿನಿಂದ ವಿಧಾನಮಂಡಲ ಮುಂಗಾರು ಅಧಿವೇಶನ: ರಾಜ್ಯ ಸರ್ಕಾರಕ್ಕೆ ವಾಲ್ಮೀಕಿ, ಮುಡಾ ಇಕ್ಕಟ್ಟು!