ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ಭೇಟಿಯಾದ ಲೆಹರ್​ಸಿಂಗ್​..!

ಹುಬ್ಬಳ್ಳಿ:- ಬಿಜೆಪಿಯ ರಾಜ್ಯಸಭಾ ಸದಸ್ಯರಾದ ಶ್ರೀ ಲೆಹರ್​ಸಿಂಗ್​ ಇಂದು ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠಕ್ಕೆ ಭೇಟಿ ನೀಡಿ ಜಗದ್ಗುರುಗಳಾದ ಶ್ರೀ ವಚನಾನಂದ ಸ್ವಾಮೀಜಿ ಅವರ ಜೊತೆ ಚರ್ಚೆ ನಡೆಸಿದರು. ಬಿಜೆಪಿ ಹೈಕಮಾಂಡ್​ ಅವರ ಪ್ರತಿನಿಧಿಯಾಗಿ ಹಲವಾರು ವಿಚಾರಗಳನ್ನ ನಮ್ಮ ಜೊತೆಗೆ ಚರ್ಚೆ ನಡೆಸಿದರು. ಈ ವೇಳೆ ಬಿಜೆಪಿ ಚುನಾವಣಾ ಉಸ್ತುವಾರಿಯಾಗಿರುವ ಶ್ರೀ ರಾಧಾಮೋಹನ್​ ಅಗರವಾಲ್ ಅವರು ಜಗದ್ಗುರುಗಳವರ ಜೊತೆ ದೂರವಾಣಿಯಲ್ಲಿ ಮಾತನಾಡಿದರು. ಅಲ್ಲದೇ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಾಲಿ ಉಪಮುಖ್ಯಮಂತ್ರಿಗಳಾದ ಶ್ರೀ ದೇವೇಂದ್ರ … Continue reading ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ಭೇಟಿಯಾದ ಲೆಹರ್​ಸಿಂಗ್​..!