Bengaluru: ಜನವಸತಿ ಪ್ರದೇಶದಲ್ಲಿ ಪ್ರತ್ಯಕ್ಷವಾದ ಚಿರತೆ – ಜನತೆಗೆ ಟೆನ್ಷನ್, ಟೆನ್ಷನ್!

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹೊರವಲಯದ ಮಂದಿಗೆ ಚಿರತೆ ಕಾಟದಿಂದ ಕೊನೆ ಕಾಣೋ ಲಕ್ಷಣವೇ ಇಲ್ಲ ಅನ್ನಿಸುತ್ತಿದೆ. ಒಂದಿಲ್ಲೊಂದು ಕಡೆ ಚಿರತೆ ಕಾಣಿಸಿಕೊಳ್ಳುತ್ತಿದ್ದು, ಜನರ ನಿದ್ದೆಗೆಡಿಸಿದೆ. ಜನವಸತಿ ಪ್ರದೇಶಗಳಲ್ಲಿ ಚಿರತೆ ಓಡಾಟದ ಹೆಜ್ಜೆ ಗುರುತು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಲೆಪರ್ಡ್ ಟಾಸ್ಕ್ ಶುರುವಾಗಿದೆ. ಅಷ್ಟಕ್ಕೂ ಯಾವ ಭಾಗದಲ್ಲಿ ಲೆಪರ್ಡ್ ಕಾಟ ಶುರು ಆಯ್ತು ಅಂತೀರಾ ನೋಡಿ. ವಾಹನ ಸವಾರರಿಗೆ ಗುಡ್ ನ್ಯೂಸ್: ಹೆದ್ದಾರಿ ಟೋಲ್ ದರ ಏರಿಕೆ ಇಲ್ಲ! ಹೋದ್ಯ ಪಿಶಾಚಿ ಅಂದ್ರೆ ಬಂದ್ಯಾ ಗವಾಕ್ಷಿ ಅಂದಂಗ್ … Continue reading Bengaluru: ಜನವಸತಿ ಪ್ರದೇಶದಲ್ಲಿ ಪ್ರತ್ಯಕ್ಷವಾದ ಚಿರತೆ – ಜನತೆಗೆ ಟೆನ್ಷನ್, ಟೆನ್ಷನ್!