ನ್ಯಾಯವು ಮೇಲುಗೈ ಸಾಧಿಸಲಿ, ಸತ್ಯಮೇವ ಜಯತೆ… ರೇಣುಕಾಸ್ವಾಮಿ ಕೊಲೆ ಕೇಸ್ ಗೆ ದರ್ಶನ್ ಪತ್ನಿ ರಿಯಾಕ್ಟ್..!

ಬೆಂಗಳೂರು:– ನ್ಯಾಯವು ಮೇಲುಗೈ ಸಾಧಿಸಲಿ ಎಂದು ಹೇಳುವ ಮೂಲಕ ರೇಣುಕಾಸ್ವಾಮಿ ಪ್ರಕರಣದ ಬಗ್ಗೆ ದರ್ಶನ್‌ ಪತ್ನಿ ಪ್ರತಿಕ್ರಿಯೆ ನೀಡಿದ್ದಾರೆ. ದರ್ಶನ್ ಗ್ಯಾಂಗ್​ನ ಮತ್ತೊಂದು ಪೈಶಾಚಿಕ ಕೃತ್ಯ ಬಯಲಿಗೆ.. ರೇಣುಕಾಸ್ವಾಮಿಯ ಕಿವಿ ಕತ್ತರಿಸಿ, ಮನಬಂದಂತೆ ಹಲ್ಲೆ! ದರ್ಶನ್ ಅರೆಸ್ಟ್ ಆದ ಬಳಿಕ ವಿಜಯಲಕ್ಷ್ಮಿ ಸೈಲೆಂಟ್ ಆಗಿದ್ರೂ ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇವರ ಹೇಳಿಕೆ ಕೂಡ ಪೊಲೀಸರು ಪಡೆದುಕೊಂಡಿದ್ದಾರೆ. ಈ ಬೆನ್ನಲ್ಲೇ ಸೋಷಿಯಲ್ ಮೀಡಿಯಾದಲ್ಲಿ ಪ್ರತಿಕ್ರಿಯಿಸಿ, ಮೃತ ರೇಣುಕಾಸ್ವಾಮಿಗೆ ಸಂತಾಪವನ್ನು ಸೂಚಿಸುತ್ತೇನೆ. ನನ್ನ ಹದಿಹರೆಯದ ಮಗ ಹಾಗೂ ಕುಟುಂಬಕ್ಕೆ … Continue reading ನ್ಯಾಯವು ಮೇಲುಗೈ ಸಾಧಿಸಲಿ, ಸತ್ಯಮೇವ ಜಯತೆ… ರೇಣುಕಾಸ್ವಾಮಿ ಕೊಲೆ ಕೇಸ್ ಗೆ ದರ್ಶನ್ ಪತ್ನಿ ರಿಯಾಕ್ಟ್..!