ಬಾಗಲಕೋಟೆ:- ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ ಎಂದು ಶಾಸಕ ಸಿದ್ದು ಸವದಿ ಆಗ್ರಹಿಸಿದ್ದಾರೆ.
ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಸಿದ್ದು ಸವದಿ, ಮೈಸೂರಿನ ಮುಡಾ ಹಗರಣದಲ್ಲಿ ಸಂಪೂರ್ಣವಾಗಿ ಸಿದ್ದರಾಮಯ್ಯ ಮತ್ತು ಸಿದ್ದರಾಮಯ್ಯ ಕುಟುಂಬ ಬ್ರಷ್ಟಾಚಾರದಲ್ಲಿ ಮುಳುಗಿದೆ. ಬೇರೆ ಪಕ್ಷಕ್ಕೆ 40% ಸರ್ಕಾರ ಎಂದು ಹೆಸರಿಡುತ್ತಾರೆ ಆದರೆ ಇಂದು ಮೂಡಾ ಸೈಟ್ ಹಂಚಿಕೆ ಪ್ರಕರಣದಲ್ಲಿ ನೂರಕ್ಕೆ ನೂರರಷ್ಟು ಸಿದ್ದರಾಮಯ್ಯ ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ.
ಸಿಎಂ ಏನು ತಪ್ಪು ಮಾಡಿಲ್ಲ; ಸಿಎಂ ಸಿದ್ದರಾಮಯ್ಯ ಪರ ಸಚಿವ ಸತೀಶ ಬ್ಯಾಟಿಂಗ್!
ಕೂಡಲೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ ಎಂದು ಆಗ್ರಹಿಸಿದರು ಎಂದು ಹೇಳಿದ್ದಾರೆ.
ಪ್ರಕಾಶ ಕುಂಬಾರ
ಬಾಗಲಕೋಟೆ