Joshi: ಕಾಂಗ್ರೆಸ್ ನವರು ಭಯೋತ್ಪಾದಕರ, ನುಸುಳುಕೋರರ ಬಗ್ಗೆ ತಿಳಿದು ಮಾತನಾಡಲಿ- ಜೋಶಿ!
ಹುಬ್ಬಳ್ಳಿ:ಕಾಂಗ್ರೆಸ್ನವರು ಅಧಿಕಾರದಲ್ಲಿದ್ದಾಗ ಎಷ್ಟು ಜನ ನುಸುಳುಕೊರರು ಭಾರತಕ್ಕೆ ಬಂದಿದ್ದರ ಎಷ್ಟು ಭಯೋತ್ಪಾದನಾ ಚಟುವಟಿಕೆಗಳಾಗಿವೆ, ಎಲ್ಲಲ್ಲಿ ಬಾಂಬ್ ಬ್ಲಾಸ್ಟ್ಗಳಾಗಿ ಎಂಬುದನ್ನು ತಿಳಿದು ಮಾತನಾಡಿಲಿ ಮೊದಲು. ಗೃಹ ಮಂತ್ರಿ ಜಿ.ಪರಮೇಶ್ವರ್ ಬೇಜವಬ್ದಾರಿಯಿಂದ ಹೇಳಿಕೆ ಕೊಡುವುದು ಸರಿಯಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಎಚ್ಚರಿಕೆ ನೀಡಿದರು. ಭಾರತದ ಸೈನಿಕರನ್ನು ಹೊರ ಹಾಕಿದ್ದ ಮಾಲ್ಡೀವ್ಸ್ ಅಧ್ಯಕ್ಷ ಶೀಘ್ರವೇ ಬೆಂಗಳೂರಿಗೆ! ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು, ಪಾಕಿಸ್ತಾನಿ ಪ್ರಜೆಗಳು ಭಾರತದಲ್ಲಿ ಅಕ್ರಮವಾಗಿ ನೆಲೆಸಲು ಕೇಂದ್ರ ಎಜೆನ್ಸಿಗಳು ಕಾರಣ ಎಂಬ ಪರಮೇಶ್ವರ್ ಹೇಳಿಕೆಗೆ … Continue reading Joshi: ಕಾಂಗ್ರೆಸ್ ನವರು ಭಯೋತ್ಪಾದಕರ, ನುಸುಳುಕೋರರ ಬಗ್ಗೆ ತಿಳಿದು ಮಾತನಾಡಲಿ- ಜೋಶಿ!
Copy and paste this URL into your WordPress site to embed
Copy and paste this code into your site to embed