ಸುಮ್ಮನೆ ಬಿಡಲ್ಲ, ಬಂದು​​ ಗತಿ ಕಾಣಿಸುತ್ತೇವೆ: ಗೃಹ ಸಚಿವರು ಹೀಗೆ ಹೇಳಿದ್ಯಾರಿಗೆ!?

ಬೆಂಗಳೂರು:- ವಿಪಕ್ಷ ನಾಯಕರ ವಿರುದ್ಧ ನಾವು ದ್ವೇಷದ ರಾಜಕಾರಣ ಮಾಡುತ್ತಿಲ್ಲ ಎಂದು ಸಚಿವ ಜಿ ಪರಮೇಶ್ವರ್ ಹೇಳಿದ್ದಾರೆ. Hubballi: ವಿಶೇಷ ಆಭರಣ ಪ್ರದರ್ಶನಕ್ಕೆ ಮಹಾಪೌರ ರಾಮಣ್ಣ ಬಡಿಗೇರ ಶಿಲ್ಪಾ ಶೆಟ್ಟರ ಚಾಲನೆ! ಈ ಸಂಬಂಧ ಮಾತನಾಡಿದ ಅವರು,ಮುಡಾ ಪ್ರಕರಣದ ಮುಂಚೆಯೇ ಹಳೇ ಕೇಸ್‌ಗಳ ತನಿಖೆ ನಡೆಯುತ್ತಿದೆ. ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗುತ್ತೇವೆ. ಯಾವುದನ್ನೂ ನಾವು ಸುಮ್ಮನೆ ಬಿಡಲ್ಲ. ಬಂದು​​ ಗತಿ ಕಾಣಿಸುತ್ತೇವೆ ಎಂದು ಹೇಳಿದ್ದಾರೆ. ವಿಪಕ್ಷ ನಾಯಕರ ವಿರುದ್ಧ ನಾವು ದ್ವೇಷದ ರಾಜಕಾರಣ ಮಾಡುತ್ತಿಲ್ಲ. ಗುಪ್ತಚರಕ್ಕೆ ನಿಂಬಾಳ್ಕರ್ … Continue reading ಸುಮ್ಮನೆ ಬಿಡಲ್ಲ, ಬಂದು​​ ಗತಿ ಕಾಣಿಸುತ್ತೇವೆ: ಗೃಹ ಸಚಿವರು ಹೀಗೆ ಹೇಳಿದ್ಯಾರಿಗೆ!?