Worldcup: ಸೋಲಿನ ದುಃಖದಲ್ಲಿರುವ ಭಾರತ ತಂಡದ ಜೊತೆ ನಿಲ್ಲೋಣ : ಸಿಎಂ ಸಿದ್ದರಾಮಯ್ಯ
ಬೆಂಗಳೂರು : ಆಸ್ಟ್ರೇಲಿಯಾ ವಿರುದ್ಧದ ಫೈನಲ್ ಪಂದ್ಯದಲ್ಲಿ ವಿಶ್ವಕಪ್ ಟ್ರೋಫಿ ಎತ್ತಿ ಹಿಡಿಯುವಲ್ಲಿ ಭಾರತ ತಂಡ ಎಡವಿದೆ. ಆದರೆ, ಟೂರ್ನಿಯಲ್ಲಿ ನೀಡಿದ ಉತ್ತಮ ಪ್ರದರ್ಶನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ಸೋಲು ಹಾಗೂ ಗೆಲುವು ಆಟದ ಅವಿಭಾಜ್ಯ ಅಂಗ. ಸೋಲಿನ ದುಃಖದಲ್ಲಿರುವ ಭಾರತ ತಂಡದ ಜೊತೆ ನಿಲ್ಲೋಣ ಎಂದು ಹೇಳಿದ್ದಾರೆ. ವಿಶ್ವಕಪ್ ವಿಜೇತ ಆಸ್ಟ್ರೇಲಿಯಾ ತಂಡಕ್ಕೆ ಅಭಿನಂದನೆಗಳು. ಇಡೀ ಪಂದ್ಯಾವಳಿಯಲ್ಲಿ ಭಾರತ ತೋರಿದ ಸಂಘಟಿತ ಪ್ರದರ್ಶನ, ಫೈನಲ್ ಪಂದ್ಯದ … Continue reading Worldcup: ಸೋಲಿನ ದುಃಖದಲ್ಲಿರುವ ಭಾರತ ತಂಡದ ಜೊತೆ ನಿಲ್ಲೋಣ : ಸಿಎಂ ಸಿದ್ದರಾಮಯ್ಯ
Copy and paste this URL into your WordPress site to embed
Copy and paste this code into your site to embed