ಜೀವ ಬೆದರಿಕೆ, ಜಾತಿ ನಿಂದನೆ ಕೇಸ್: ಸ್ಪಷ್ಟನೆ ಕೊಡುವಂತೆ ಮುನಿರತ್ನಗೆ ಬಿಜೆಪಿ ನೋಟಿಸ್!

ಬೆಂಗಳೂರು:- ಜೀವ ಬೆದರಿಕೆ, ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಮುನಿರತ್ನಗೆ ಬಿಜೆಪಿ ಶೋಕಾಸ್​ ನೋಟಿಸ್​ ಜಾರಿ ಮಾಡಿದೆ. ಗಣಪತಿಯನ್ನು ಪೊಲೀಸ್ ಜೀಪ್ ಗೆ ಹಾಕಿ ಗಮನ ಸೆಳೆದ ಬೆಂಗಳೂರು ಪೊಲೀಸರು! ಮಾಧ್ಯಮದಲ್ಲಿ ನೀವು ಅವಹೇಳನಕಾರಿಯಾಗಿ ಮಾತನಾಡಿರುವಂತೆ ಪ್ರಸರಣಗೊತ್ತಿದೆ. ಇದಕ್ಕೆ ಕುರಿತಂತೆ ತಮ್ಮ ಮೇಲೆ ಎಫ್​ಐಆರ್​​ ಕೂಡ ದಾಖಲಾಗಿದೆ. ಈ ತರಹದ ಘಟನೆ ಪಕ್ಷದ ಶಿಸ್ತಿಗೆ ಧಕ್ಕೆಯನ್ನುಂಟು ಮಾಡಿದೆ. ಹಾಗಾಗಿ ಈ ವಿಷಯಕ್ಕೆ ಸಂಬಂಧಿಸಿದಂತೆ ಐದು ದಿನಗಳ ಒಳಗಾಗಿ ಬಿಜೆಪಿ ಶಿಸ್ತು ಸಮಿತಿಯ ಮುಂದೆ ಸ್ಪಷ್ಠೀಕರಣ ನೀಡಬೇಕೆಂದು … Continue reading ಜೀವ ಬೆದರಿಕೆ, ಜಾತಿ ನಿಂದನೆ ಕೇಸ್: ಸ್ಪಷ್ಟನೆ ಕೊಡುವಂತೆ ಮುನಿರತ್ನಗೆ ಬಿಜೆಪಿ ನೋಟಿಸ್!