ಜೀವ ಬೆದರಿಕೆ, ಜಾತಿ ನಿಂದನೆ ಕೇಸ್: ಸ್ಪಷ್ಟನೆ ಕೊಡುವಂತೆ ಮುನಿರತ್ನಗೆ ಬಿಜೆಪಿ ನೋಟಿಸ್!
ಬೆಂಗಳೂರು:- ಜೀವ ಬೆದರಿಕೆ, ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಮುನಿರತ್ನಗೆ ಬಿಜೆಪಿ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಗಣಪತಿಯನ್ನು ಪೊಲೀಸ್ ಜೀಪ್ ಗೆ ಹಾಕಿ ಗಮನ ಸೆಳೆದ ಬೆಂಗಳೂರು ಪೊಲೀಸರು! ಮಾಧ್ಯಮದಲ್ಲಿ ನೀವು ಅವಹೇಳನಕಾರಿಯಾಗಿ ಮಾತನಾಡಿರುವಂತೆ ಪ್ರಸರಣಗೊತ್ತಿದೆ. ಇದಕ್ಕೆ ಕುರಿತಂತೆ ತಮ್ಮ ಮೇಲೆ ಎಫ್ಐಆರ್ ಕೂಡ ದಾಖಲಾಗಿದೆ. ಈ ತರಹದ ಘಟನೆ ಪಕ್ಷದ ಶಿಸ್ತಿಗೆ ಧಕ್ಕೆಯನ್ನುಂಟು ಮಾಡಿದೆ. ಹಾಗಾಗಿ ಈ ವಿಷಯಕ್ಕೆ ಸಂಬಂಧಿಸಿದಂತೆ ಐದು ದಿನಗಳ ಒಳಗಾಗಿ ಬಿಜೆಪಿ ಶಿಸ್ತು ಸಮಿತಿಯ ಮುಂದೆ ಸ್ಪಷ್ಠೀಕರಣ ನೀಡಬೇಕೆಂದು … Continue reading ಜೀವ ಬೆದರಿಕೆ, ಜಾತಿ ನಿಂದನೆ ಕೇಸ್: ಸ್ಪಷ್ಟನೆ ಕೊಡುವಂತೆ ಮುನಿರತ್ನಗೆ ಬಿಜೆಪಿ ನೋಟಿಸ್!
Copy and paste this URL into your WordPress site to embed
Copy and paste this code into your site to embed