ಗದಗ: ವಿಜಯೇಂದ್ರ ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಳಿಕ ಲಿಂಗಾಯತ ಸಮಾಜ ಒಗ್ಗೂಡುವಿಕೆ ಬಗ್ಗೆ ಕೇಳಿದ ಪ್ರಶ್ನೆಗೆ ಗರಂ ಆದ ಕಾನೂನು ಸಚಿವ ಹೆಚ್ಕೆ ಪಾಟೀಲ್, ನಿಮ್ಮ ಮನಸ್ಸಿಗೆ ಬಂದಹಾಗೇ ಲೆಕ್ಕ ಹಾಕಿದರೆ ನಡೆಯಲ್ಲ. ಲಿಂಗಾಯತ ಸಮುದಾಯದ ನಾಯಕಕರು ಯಾರೂ ಅಂತ ಪ್ರಶ್ನೆ ಮಾಡಿದರು. ಅಲ್ಲದೆ,
ವಯಸ್ಸಾದಂತೆ ಈ ನೋವುಗಳು ನಿಮ್ಮನ್ನ ಕಾಡುತ್ತಿದ್ದರೆ.. ಇಲ್ಲಿದೆ ಉಚಿತ ಸಲಹೆ ಸರಳ ಚಿಕಿತ್ಸೆ- ಪರಿಹಾರ
ಇವತ್ತು ಶಾಮನೂರ ಶಿವಶಂಕರಪ್ಪನವರು ಲಿಂಗಾಯತ ನಾಯಕರು. ಶಾಮನೂರ ಜಾಗತಿಕ ಅಧ್ಯಕ್ಷರು. ನಮ್ಮ ಪಾರ್ಟಿಯಲ್ಲಿ ಲಿಂಗಾಯತ ನಾಯಕರು ಇಲ್ವಾ? ಈಶ್ವರ ಖಂಡ್ರೆ, ಎಂ ಬಿ ಪಾಟೀಲ್, ಲಕ್ಷ್ಮೀ ಹೆಬ್ಬಾಳ್ಕರ್ ಲಿಂಗಾಯತ ನಾಯಕರು ಅಲ್ವಾ? ಇವರ್ಯಾರು ಲಿಂಗಾಯತ ನಾಯಕರು ಕಾಣಲ್ವಾ ಅಂತ ಕೇಳಿದರು. ಅಲ್ಲದೆ, ವಿಜಯೇಂದ್ರನ ಅಧ್ಯಕ್ಷ ಮಾಡುವ ಮೂಲಕ ಪ್ರಧಾನಿ ಮೋದಿ ಘರ್ಜನೆ ನಿಂತಿದೆ ಎಂದರು.
![](https://ainlivenews.com/wp-content/uploads/2024/01/Ad-Banner-copy-scaled.jpg)