Siddaramaia: ಭೂ ವಂಚನೆ ತಡೆಗೆ ಪಹಣಿ-ಆಧಾರ್ ಜೋಡಣೆ ಕಡ್ಡಾಯ – ಸಿದ್ದರಾಮಯ್ಯ!
ಬೆಂಗಳೂರು:- ಭೂ ವಂಚನೆ ತಡೆಗೆ ಪಹಣಿ-ಆಧಾರ್ ಜೋಡಣೆ ಪ್ರಕ್ರಿಯೆ ಶೀಘ್ರ ಪೂರ್ಣಗೊಳಿಸಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಡೆಂಗ್ಯೂ ಆರ್ಭಟ: ಕರ್ನಾಟಕದಲ್ಲಿ ಇಂದು ದಾಖಲಾದ ಕೇಸ್ ಎಷ್ಟು ಗೊತ್ತಾ!? ಜಮೀನು ಮಾರಾಟದಲ್ಲಿ ವಂಚನೆ ತಡೆಯಲು ಪಹಣಿ-ಆಧಾರ್ ಜೋಡಣೆ ಕೈಗೊಳ್ಳಲಾಗುತ್ತಿದೆ. ಈ ಪ್ರಕ್ರಿಯೆ ಶೀಘ್ರವೇ ಪೂರ್ಣಗೊಳಿಸಬೇಕು. ಒಬ್ಬರು ಮೂರ್ನಾಲ್ಕು ದಶಕಗಳಿಂದ ಜಮೀನು ಸಾಗುವಳಿ ಮಾಡುತ್ತಿದ್ದು, ಅದಕ್ಕೆ ಬೇರೆ ವ್ಯಕ್ತಿಗಳು ಭೂ ಮಂಜೂರಾತಿ ಮಾಡಿಸಿಕೊಳ್ಳುವ ಪ್ರಕರಣಗಳು ಹೆಚ್ಚಾಗುತ್ತಿವೆ. ಇಂತಹ ಸ್ಥಳಕ್ಕೆ ಭೇಟಿ ನೀಡಿ, ಮಹಜರು ನಡೆಸಿ ಭೂ ಮಂಜೂರಾತಿ ರದ್ದುಪಡಿಸಬೇಕು. … Continue reading Siddaramaia: ಭೂ ವಂಚನೆ ತಡೆಗೆ ಪಹಣಿ-ಆಧಾರ್ ಜೋಡಣೆ ಕಡ್ಡಾಯ – ಸಿದ್ದರಾಮಯ್ಯ!
Copy and paste this URL into your WordPress site to embed
Copy and paste this code into your site to embed