ಬೆಂಗಳೂರು ಹಾಗೂ ಗ್ರಾಮಾಂತರ ಸೇರಿ 18 ಪಂಚಾಯ್ತಿಗಳ ಮೇಲೆ ಲೋಕಾ ದಾಳಿ!

ಬೆಂಗಳೂರು: ಇಂದು ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯ ಒಟ್ಟು 18 ಪಂಚಾಯತಿಗಳ ಮೇಲೆ ಉಪ ಲೋಕಾಯುಕ್ತ ಬಿ ವೀರಪ್ಪ ನೇತೃತ್ವದಲ್ಲಿ ದಾಳಿ ನಡೆದಿದೆ. ‌Flower Show: ಇಂದಿನಿಂದ ಲಾಲ್ ಬಾಗ್ ನಲ್ಲಿ ಫ್ಲವರ್ ಶೋ: ಈ ರಸ್ತೆಗಳಲ್ಲಿ ಪಾರ್ಕಿಂಗ್ ನಿಷೇಧ ಏಕ ಕಾಲಕ್ಕೆ ಅಣ್ಣೇಶ್ವರ, ಜಾಲಿಗೆ, ರಾಜಾನುಕುಂಟೆ, ಕಸಘಟ್ಟಪುರ, ಕಣ್ಣೂರು,ಬೂದಿಹಾಳ್ ದೊಡ್ಡತುಮಕೂರು, ಮಜರಾಹೊಸಹಳ್ಳಿ ಸೇರಿದಂತೆ ವಿವಿಧ‌ ಗ್ರಾಮಪಂಚಾಯಿತಿಗಳ ಮೇಲೆ ದಾಳಿ ನಡೆಸಲಾಯಿತು. ಗ್ರಾಮ‌ ಪಂಚಾಯಿತಿಗಳ ದುರಾಡಳಿತ ಬಗ್ಗೆ ಸಾರ್ವಜನಿಕರಿಂದ ಬಂದ ದೂರಿನ‌ ಮೇರೆಗೆ ಗ್ರಾಮ‌ ಪಂಚಾಯಿತಿಗಳಿಗೆ … Continue reading ಬೆಂಗಳೂರು ಹಾಗೂ ಗ್ರಾಮಾಂತರ ಸೇರಿ 18 ಪಂಚಾಯ್ತಿಗಳ ಮೇಲೆ ಲೋಕಾ ದಾಳಿ!