ಕೇಂದ್ರ ಸಚಿವರನ್ನು ಹಂದಿಗೆ ಹೋಲಿಸಿದ ಲೋಕಾಯುಕ್ತ ಎಡಿಜಿಪಿ ಬೆಲೆ ತೆರಬೇಕಾಗುತ್ತೆ – ಪ್ರಹ್ಲಾದ್ ಜೋಶಿ ಗರಂ!
ಹುಬ್ಬಳ್ಳಿ:- ಕೇಂದ್ರ ಸಚಿವರನ್ನು ಹಂದಿಗೆ ಹೋಲಿಸಿದ ಲೋಕಾಯುಕ್ತ ಎಡಿಜಿಪಿ ಬೆಲೆ ತೆರಬೇಕಾಗುತ್ತೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಗರಂ ಆಗಿದ್ದಾರೆ. ಚಿರತೆ ಬಂತು ಚಿರತೆ: ತಿಮ್ಮಪ್ಪನ ದರ್ಶನಕ್ಕಾಗಿ ಹೋಗುವವರೇ ಎಚ್ಚರ! ಈ ಲೋಕಾಯುಕ್ತ ಎಡಿಜಿಪಿಗೆ ಏನಾದರೂ ಸರ್ವೀಸ್ ಕಂಡಕ್ಟ್ ರೂಲ್ ಬಗ್ಗೆ ಜ್ಞಾನವಿದ್ದರೆ ತಕ್ಷಣ ಕ್ಷಮಾಪಣೆ ಕೇಳಲಿ ಎಂದು ಸೂಚಿಸಿದರು. ಒಬ್ಬ ಜನಪ್ರತಿನಿಧಿ, ಅದರಲ್ಲೂ ಕೇಂದ್ರ ಸಚಿವರ ಬಗ್ಗೆ ಹೀಗೆ ಅಸಭ್ಯ ಭಾಷೆಯಲ್ಲಿ, ಕೆಟ್ಟ ಪದ ಬಳಸುವುದನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ. ಕೇಡರ್ ಕಂಟ್ರೋಲ್ … Continue reading ಕೇಂದ್ರ ಸಚಿವರನ್ನು ಹಂದಿಗೆ ಹೋಲಿಸಿದ ಲೋಕಾಯುಕ್ತ ಎಡಿಜಿಪಿ ಬೆಲೆ ತೆರಬೇಕಾಗುತ್ತೆ – ಪ್ರಹ್ಲಾದ್ ಜೋಶಿ ಗರಂ!
Copy and paste this URL into your WordPress site to embed
Copy and paste this code into your site to embed