ಲಂಚಕ್ಕೆ ಬೇಡಿಕೆ: ಬಿಬಿಎಂಪಿ ಟೌನ್ ಪ್ಲಾನಿಂಗ್ ಕಚೇರಿ ಮೇಲೆ ಲೋಕಾಯುಕ್ತ ದಾಳಿ..!

ಬೆಂಗಳೂರು:- ಲಕ್ಷಾಂತರ ಹಣ ಬೇಡಿಕೆ ದೂರು ಹಿನ್ನೆಲೆ ಬಿಬಿಎಂಪಿ ಟೌನ್ ಪ್ಲಾನಿಂಗ್ ಕಚೇರಿ ಮೇಲೆ ಲೋಕಾಯುಕ್ತ ದಾಳಿ ಮಾಡಿದೆ. ರಾಮೇಶ್ವರಂ ಕೆಫೆ ಸ್ಪೋಟ ಕೇಸ್: ಪ್ರಕರಣದ ತನಿಖಾ ತಂಡಕ್ಕೆ ಸಿದ್ದರಾಮಯ್ಯ ಮೆಚ್ಚುಗೆ! ಹಲವು ದೂರುಗಳು ಬಂದ ಹಿನ್ನೆಲೆ ಸುಮಾರು 10ಕ್ಕೂ ಹೆಚ್ಚು ಲೋಕಾಯುಕ್ತ ಅಧಿಕಾರಿಗಳಿಂದ ದಾಳಿ ಮಾಡಲಾಗಿದೆ. ಸದ್ಯ ಲೋಕಾಯುಕ್ತ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ನಕ್ಷೆ ಮಂಜೂರಾತಿ ವೇಳೆ ಲಕ್ಷಾಂತರ ಹಣ ಬೇಡಿಕೆ ಬಗ್ಗೆ ದೂರು ಬಂದಿವೆ. 40 ಸಾವಿರ ರೂ. ಲಂಚ ಸ್ವೀಕರಿಸುವಾಗ ಸರ್ವೆ … Continue reading ಲಂಚಕ್ಕೆ ಬೇಡಿಕೆ: ಬಿಬಿಎಂಪಿ ಟೌನ್ ಪ್ಲಾನಿಂಗ್ ಕಚೇರಿ ಮೇಲೆ ಲೋಕಾಯುಕ್ತ ದಾಳಿ..!