Muda Scam: ತನಿಖೆ ಆರಂಭಿಸಿದ ಲೋಕಾಯುಕ್ತ; ಸ್ನೇಹಮಹಿ ಕೃಷ್ಣಗೆ ಮೊದಲ ನೋಟಿಸ್!

ಮೈಸೂರು: ಮುಡಾ ಕೇಸ್ನಲ್ಲಿ ವಿಚಾರಣೆಗಿಳಿದ ಲೋಕಾಯುಕ್ತ ಮೊದಲು ಸ್ನೇಹಮಹಿ ಕೃಷ್ಣಗೆ ಮೊದಲ ನೋಟಿಸ್ ಜಾರಿ ಮಾಡಿದೆ. Cook With Coconut Oil: ತಲೆಗೆ ಮಾತ್ರವಲ್ಲ, ಅಡುಗೆಗೆ ತೆಂಗಿನೆಣ್ಣೆ ಬಳಸುವುದು ಆರೋಗ್ಯಕ್ಕೆ ಒಳ್ಳೆಯದು ನಾಳೆ ವಿಚಾರಣೆಗೆ ಹಾಜರಾಗುವಂತೆ ದೂರುದಾರ ಸ್ನೇಹಮಹಿ ಕೃಷ್ಣಗೆ ಎಸ್ ಪಿ ಟಿ.ಜೆ ಉದೇಶ್ ಅವರಿಂದ ನೋಟಿಸ್ ಜಾರಿ ಮಾಡಲಾಗಿದೆ. ಲೋಕಾಯುಕ್ತದಲ್ಲಿ ಸಿಎಂ‌ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್​ ದಾಖಲಾಗುತ್ತಿದ್ದಂತೆ ವಿಚಾರಣೆಗಿಳಿದ ಲೋಕಾಯುಕ್ತ ಅಧಿಕಾರಿಗಳಿಂದ‌ ಮೊದಲ ನೋಟಿಸ್ ಜಾರಿ ಮಾಡಲಾಗಿದೆ. ನಾಳೆ ಬೆಳಗ್ಗೆ 7.30ಕ್ಕೆ ಕಚೇರಿಗೆ ಹಾಜರಾಗುವಂತೆ … Continue reading Muda Scam: ತನಿಖೆ ಆರಂಭಿಸಿದ ಲೋಕಾಯುಕ್ತ; ಸ್ನೇಹಮಹಿ ಕೃಷ್ಣಗೆ ಮೊದಲ ನೋಟಿಸ್!