Lokayukta Raid: ಕರ್ನಾಟಕದ 55 ಕಡೆ ಲೋಕಾಯುಕ್ತ ರೇಡ್: ಭ್ರಷ್ಟ ಅಧಿಕಾರಿಗಳ ಮನೆಯಲ್ಲಿ ತಲಾಶ್!

ಬೆಂಗಳೂರು:– ಲೋಕಾಯುಕ್ತ ಅಧಿಕಾರಿಗಳು ಇಂದು ಕರ್ನಾಟಕದ 55 ಕಡೆ ರೇಡ್ ಮಾಡಿದ್ದಾರೆ. ನಗರದ ಆರು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಇಬ್ಬರು, ಶಿವಮೊಗ್ಗ ಜಿಲ್ಲೆಯ ಇಬ್ಬರು, ಯಾದಗಿರಿ, ತುಮಕೂರಿನಲ್ಲಿ ತಲಾ ಓರ್ವ ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. GT World Mall: ಅನ್ನದಾತನಿಗೆ ಅವಮಾನ ಮಾಡಿದ GT ಮಾಲ್ ಕ್ಲೋಸ್! ಲೋಕಾಯುಕ್ತ ದಾಳಿ ತುಮಕೂರು- ಕೆಐಎಡಿಬಿ ಇಲಾಖೆ ಆಪರೇಟಿಂಗ್ ಆಫೀಸರ್ ಯಾದಗಿರಿ- ಬಲವಂತ್ ಜಿಲ್ಲಾ ಪಂಚಾಯತ್​ ಯಾದಗಿರಿ ಪ್ರಾಜೆಕಟ್​ ಬೆಂಗಳೂರು ಗ್ರಾ- ಆರ್ ಸಿದ್ದಪ್ಪ … Continue reading Lokayukta Raid: ಕರ್ನಾಟಕದ 55 ಕಡೆ ಲೋಕಾಯುಕ್ತ ರೇಡ್: ಭ್ರಷ್ಟ ಅಧಿಕಾರಿಗಳ ಮನೆಯಲ್ಲಿ ತಲಾಶ್!