Lokayukta Raid: ಲೈಸನ್ಸ್ ನವೀಕರಣಕ್ಕೆ ಲಂಚಕ್ಕೆ ಬೇಡಿಕೆ ಇಟ್ಟ ಅಧಿಕಾರಿ “ಲೋಕಾ” ಬಲೆಗೆ!

ಗದಗ:- ಲೈಸನ್ಸ್ ನವೀಕರಣಕ್ಕೆ ಲಂಚ ಪಡೆಯುತ್ತಿದ್ದ ಅಧಿಕಾರಿ ಲೋಕಾ ಬಲೆಗೆ ಬಿದ್ದಿರುವ ಘಟನೆ ಗದಗ ನಗರದ ಸಾಯಿ ಬಾಬಾ ಗುಡಿ ಹತ್ತಿರ ಜರುಗಿದೆ. ಸುದೀಪ್ ಮಾತಿಗೆ ಖಂಡಿತ ಬೆಲೆ ಕೊಡ್ತೀನಿ, ಬದಲಾಗ್ತೀನಿ: ಲಾಯರ್ ಜಗದೀಶ್! ಗದಗ ಜಿಲ್ಲೆಯ ರೋಣ ಭೂ ಮಾಪನಾ ಸಹಾಯಕ ನಿರ್ದೇಶಕ ಆರ್ ವಿ ಗಿರೀಶ್ ಲೋಕಾ ಬಲೆಗೆ ಬಿದ್ದ ಅಧಿಕಾರಿ ಎನ್ನಲಾಗಿದೆ. ಅಧಿಕಾರಿ ಆರ್ ವಿ ಗಿರೀಶ್ ಅವರು, ಸರ್ವೆಯರ್ ಲೈಸನ್ಸ್ ನವೀಕರಣಕ್ಕೆ ಅರುಣ್ ಕುಮಾರ್ ಎನ್ನುವವರ ಬಳಿ 25 ಸಾವಿರ ರೂಪಾಯಿ … Continue reading Lokayukta Raid: ಲೈಸನ್ಸ್ ನವೀಕರಣಕ್ಕೆ ಲಂಚಕ್ಕೆ ಬೇಡಿಕೆ ಇಟ್ಟ ಅಧಿಕಾರಿ “ಲೋಕಾ” ಬಲೆಗೆ!