ನೆಲಮಂಗಲ: ಸ್ಕೂಟರ್ ಗೆ ಲಾರಿ ಡಿಕ್ಕಿಯಾಗಿ ಬಾಲಕಿ ಸಾವನ್ನಪ್ಪಿದ ಘಟನೆ ಚಿಕ್ಕಬಿದರಕಲ್ಲು ಗ್ರಾಮದ ಬಳಿ ಜರುಗಿದೆ.
ವೇಗವಾಗಿ ಬಂದ ಲಾರಿ ಸ್ಕೂಟರ್ ಗೆ ಡಿಕ್ಕಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ತಂದೆ ಪಾರಾಗಿದ್ದು, ಬಾಲಕಿ ಲಾರಿಯ ಚಕ್ರಕ್ಕೆ ಸಿಲುಕಿ ಮೃತಪಟ್ಟಿದ್ದಾರೆ.
ವಾಲ್ಮೀಕಿ ಬಹುಕೋಟಿ ಹಗರಣ ಕೇಸ್: ಇಡಿ ತನಿಖೆಯಲ್ಲಿ ಒನ್ನೊಂದೆ ಭಯಾನಕ ಸತ್ಯ ಬಯಲು!
ತುಮಕೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ಜರುಗಿದೆ. ಲಾರಿ ಚಾಲಕ ನೆಲಮಂಗಲ ಸಂಚಾರಿ ಪೊಲೀಸರ ವಶಕ್ಕೆ ಪಡೆಯಲಾಗಿದೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.