ಆಂಧ್ರದಲ್ಲಿ ಭೀಕರ ರಸ್ತೆ ಅಪಘಾತ: ಕಾರಿನ ಮೇಲೆ ಬಿದ್ದ ಲಾರಿ, ಚಿಕ್ಕಬಳ್ಳಾಪುರದ ಮೂವರು ದುರ್ಮರಣ!

ಚಿಕ್ಕಬಳ್ಳಾಪುರ:- ಆಂಧ್ರದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರಿನ ಮೇಲೆ ಲಾರಿ ಬಿದ್ದ ಪರಿಣಾಮ ಚಿಕ್ಕಬಳ್ಳಾಪುರದ ಮೂವರು ದುರ್ಮರಣ ಹೊಂದಿದ ಘಟನೆ ಜರುಗಿದೆ. ತಿಂಗಳ ಹಾಜರಾತಿ ‌ನೀಡಲು ಅಡುಗೆ ಸಿಬ್ಬಂದಿ ಬಳಿ ಲಂಚಕ್ಕೆ ಬೇಡಿಕೆ: ಲೋಕಾ ಬಲೆಗೆ ಬಿದ್ದ ಹಾಸ್ಟೆಲ್ ವಾರ್ಡನ್! ಚಿಕ್ಕಬಳ್ಳಾಪುರ ತಾಲೂಕಿನ ಹರಿಸ್ಥಳ ನಿವಾಸಿಗಳಾದ ಮುನಿವೆಂಕಟ ರೆಡ್ಡಿ, ಚಾಲಕ ರಮೇಶ, ಮಂಜುನಾಥ್ ಮೃತ ದುರ್ದೈವಿಗಳು ಎಂದು ತಿಳಿದು ಬಂದಿದೆ. ತಿರುಪತಿಗೆ ಹೋಗಿ, ಗುರುವಾರ ಸಂಜೆ ಚಿಕ್ಕಬಳ್ಳಾಪುರಕ್ಕೆ ವಾಪಸ್ ಆಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಆಂಧ್ರ … Continue reading ಆಂಧ್ರದಲ್ಲಿ ಭೀಕರ ರಸ್ತೆ ಅಪಘಾತ: ಕಾರಿನ ಮೇಲೆ ಬಿದ್ದ ಲಾರಿ, ಚಿಕ್ಕಬಳ್ಳಾಪುರದ ಮೂವರು ದುರ್ಮರಣ!