ಲವ್ ಸೆಕ್ಸ್ ದೋಖಾ ಕೇಸ್: ಯುವತಿಗೆ ಮದುವೆ ಆಗುವುದಾಗಿ ಕೈಕೊಟ್ಟ ಪ್ರೇಮಿ!

ಬೆಂಗಳೂರು:- ರಾಜಧಾನಿ ಬೆಂಗಳೂರಿನ ಬಂಡೇಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮದುವೆ ಆಗುವುದಾಗಿ ನಂಬಿಸಿ ಟೆಕ್ಕಿ ಯುವತಿಗೆ ಯುವಕ ವಂಚನೆ ಮಾಡಿರುವಂತಹ ಘಟನೆ ಜರುಗಿದೆ. ದೊಡ್ಡಬಳ್ಳಾಪುರಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಆಗಮನ: ಬಿಜೆಪಿ ಅಭ್ಯರ್ಥಿ ಪರ ಮತ ಯಾಚನೆ! ಖಾಸಗಿ ಕಂಪನಿಯೊಂದರಲ್ಲಿ ಟೆಕ್ಕಿಯಾದ್ದ 27 ವರ್ಷದ ಯುವತಿಗೆ ಆದಿತ್ಯ ಸಿಂಗ್ ಎಂಬಾತ ವಂಚಿಸಿದ್ದಾನೆ. ಜಿಮ್​ನಲ್ಲಿ ಯುವತಿಗೆ ಆದಿತ್ಯ ಸಿಂಗ್ ಪರಿಚಯ ಆಗಿದ್ದ. ಬಳಿಕ ಲಿವಿಂಗ್ ರಿಲೇಷನ್​ಶಿಪ್​​ನಲ್ಲಿದ್ದರು. ಮದುವೆ ಆಗುವಂತೆ ಯುವತಿ ಕೇಳಿದ್ದಕ್ಕೆ ಆದಿತ್ಯ ಸಿಂಗ್​​ ನಿರಾಕರಿಸಿದ್ದು, ಯುವತಿ ಮೇಲೆ … Continue reading ಲವ್ ಸೆಕ್ಸ್ ದೋಖಾ ಕೇಸ್: ಯುವತಿಗೆ ಮದುವೆ ಆಗುವುದಾಗಿ ಕೈಕೊಟ್ಟ ಪ್ರೇಮಿ!