ಕೋಲಾರ: ಶ್ರೀನಿವಾಸಪುರದಲ್ಲಿ ಹುಚ್ಚು ನಾಯಿ ದಾಳಿ- 10 ಕ್ಕೂ ಹೆಚ್ಚು ಜನರಿಗೆ ಗಾಯ!

ಶ್ರೀನಿವಾಸಪುರ:- ಹುಚ್ಚು ನಾಯಿ ದಾಳಿ ಮಾಡಿ ಹತ್ತಕ್ಕೂ ಹೆಚ್ಚು ಜನರಿಗೆ ಕಚ್ಚಿ ಗಾಯಗೊಳಿಸಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ರೋಣೂರು ಸುತ್ತಮುತ್ತಲಿನ ಗ್ರಾಮಗಳಲ್ಲಿ ನಡೆದಿದೆ. ಅ.27ರಂದು ಕಾಲಚಕ್ರ’ ನಾಟಕ ಪ್ರದರ್ಶನ: ಅಭಿನಯ ಭಾರತಿ ಅಧ್ಯಕ್ಷ ಅರವಿಂದ ಕುಲಕರ್ಣಿ! ಒಂದೆ ಹುಚ್ಚು ನಾಯಿ ಹಲವು ಗ್ರಾಮಗಳಲ್ಲಿ ದಾಳಿ ನಡೆಸಲಾಗಿದೆ ಎನ್ನಲಾಗಿದೆ. ಮಕ್ಕಳು, ಮಹಿಳೆಯರು, ಹಾಗೂ ವೃದ್ದರ ಮೇಲೆ ನಾಯಿ ದಾಳಿ ಮಾಡಿದೆ. ಚಿಕ್ಕತಿಮ್ಮನಹಳ್ಳಿ, ರೆಡ್ಡಂಪಲ್ಲಿ, ಕೋಟಪಲ್ಲಿ, ರೋಜೇರಪಲ್ಲಿ, ಸುತ್ತಮುತ್ತ ಗ್ರಾಮಗಳಲ್ಲಿ ಹುಚ್ಚು ನಾಯಿ ದಾಳಿ ಮಾಡಿರುವುದಾಗಿ ತಿಳಿದು … Continue reading ಕೋಲಾರ: ಶ್ರೀನಿವಾಸಪುರದಲ್ಲಿ ಹುಚ್ಚು ನಾಯಿ ದಾಳಿ- 10 ಕ್ಕೂ ಹೆಚ್ಚು ಜನರಿಗೆ ಗಾಯ!