ಬೆಂಗಳೂರಿನಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಿದ ಮಧ್ಯಪ್ರದೇಶ ಸಿಎಂ!
ಬೆಂಗಳೂರು:- ರಾಜಧಾನಿ ಬೆಂಗಳೂರಿನಲ್ಲಿ ಇಂದು ರಾಜ್ಯಪಾಲರನ್ನು ಮಧ್ಯಪ್ರದೇಶ ಸಿಎಂ ಡಾ. ಮೋಹನ್ ಯಾದವ್ ಅವರು ಭೇಟಿ ಮಾಡಿದ್ದಾರೆ. Darshan Arrest: ದರ್ಶನ್ ಗೆ ಸಿಗಲ್ಲ ಮನೆಯೂಟ: ಕೋರ್ಟ್ ಗೆ ವರದಿ ಸಲ್ಲಿಕೆ! ನಾಳೆ ಬೆಂಗಳೂರಿನಲ್ಲಿ ಮೂರನೇ ಸಂವಾದಾತ್ಮಕ ಸಭೆ ನಡೆಯಲಿದೆ. ಹೀಗಾಗಿ ಮಧ್ಯಪ್ರದೇಶ ಸಿಎಂ ಡಾ. ಮೋಹನ್ ಯಾದವ್ ಅವರು ಇಂದು ಬೆಂಗಳೂರಿಗೆ ಆಗಮಿಸಿದ್ದು, ಮಧ್ಯಪ್ರದೇಶದಲ್ಲಿ ಹೂಡಿಕೆ, ನಾವೀನ್ಯತೆ ಮತ್ತು ಸುಸ್ಥಿರ ಅಭಿವೃದ್ಧಿ ಉತ್ತೇಜಿಸಲು ನಾಳೆ ನಡೆಯಲಿರುವ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ನಾಳಿನ ಸಭೆಯಲ್ಲಿ ಸರ್ಕಾರದ ದೃಷ್ಟಿಕೋನ ಮತ್ತು … Continue reading ಬೆಂಗಳೂರಿನಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಿದ ಮಧ್ಯಪ್ರದೇಶ ಸಿಎಂ!
Copy and paste this URL into your WordPress site to embed
Copy and paste this code into your site to embed