ಗದಗ:– ಜಿಲ್ಲೆಯ ಚಿಕ್ಕಹಂದಿಗೋಳ ಗ್ರಾಮದ ಯುವ ಕಲಾವಿದ ನಾಗರಾಜ ಕಮ್ಮಾರ ಅವರು 15 ಕೆಜಿ ಜೋಳ, 2 ಕೆಜಿ ಅಕ್ಕಿಯಲ್ಲಿ 12 ಅಡಿ ಎತ್ತರ, 10 ಅಡಿ ಅಗಲ ವಿಸ್ತೀರ್ಣದಲ್ಲಿ ಶ್ರೀರಾಮಮಂದಿರ ನಿರ್ಮಿಸಿದ್ದಾರೆ
ಮತ್ತೊಂದು ಕಡೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಅಯೋಧ್ಯೆ ರಾಮಮಂದಿರ ಸೆಟ್ ಹಾಕಲಾಗಿದೆ. ರಾಮಮಂದಿರ ಸೆಟ್ ಮುಂದೆ ನಿಂತು ಸಾರ್ವಜನಿಕರು ಸೆಲ್ಫಿ ತೆಗೆದುಕೊಳ್ಳುತ್ತಿದ್ದಾರೆ.