ಬೆಂಗಳೂರಿನಲ್ಲಿ ಮಹಾಲಕ್ಷ್ಮಿ ಕೊಲೆ ಪ್ರಕರಣ: ಗಂಡನ ಕಿರುಕುಳದ ಶಂಕೆ!

ಬೆಂಗಳೂರು:- ಬೆಂಗಳೂರು ಮಹಾಲಕ್ಷ್ಮಿ ಕೊಲೆ ಕೇಸ್​ಗೆ ಮತ್ತಷ್ಟು ಟ್ವಿಸ್ಟ್ ಸಿಕ್ಕಿದ್ದು, ಪದೇ ಪದೇ ಗಂಡನಿಗೆ ಕಿರುಕುಳ ಕೊಡುತ್ತಿದ್ದು, ತಿಳಿದು ಬಂದಿದೆ. ಸಾಲದ ರೂಪದಲ್ಲಿ ಬೈಕ್ ಖರೀದಿಸಿದ ಮಗನಿಗೆ ಬುದ್ದಿವಾದ: ಮನನೊಂದು ಯುವಕ ನೇಣಿಗೆ ಶರಣು! ಬೆಂಗಳೂರಿನ ವೈಯಾಲಿಕಾವಲ್‌ನಲ್ಲಿ ಕೊಲೆಯಾದ ಮಹಾಲಕ್ಷ್ಮೀ ಕಿರುಕುಳಕ್ಕೆ ಪತಿ ಹೇಮಂತ್‌ ಬೇಸತ್ತಿದ್ದ. ಪದೇಪದೆ ಗಂಡನಿಗೆ ಕಿರುಕುಳ ನೀಡಿ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದಳು. ಮಹಾಲಕ್ಷ್ಮೀ ಆಗಾಗ ಹಣ ಬೇಕೆಂದು ಗಂಡನನ್ನು ಪೀಡಿಸುತ್ತಿದ್ದಳು. ಹಣ ಕೊಡದಿದ್ದರೆ ಮೊಬೈಲ್ ಶಾಪ್ ಬಳಿಯೇ ಹಲ್ಲೆ ಮಾಡುತ್ತಿದ್ದಳು. ಹೇಮಂತ್ ದಾಸ್‌ನ … Continue reading ಬೆಂಗಳೂರಿನಲ್ಲಿ ಮಹಾಲಕ್ಷ್ಮಿ ಕೊಲೆ ಪ್ರಕರಣ: ಗಂಡನ ಕಿರುಕುಳದ ಶಂಕೆ!