ಬೆಂಗಳೂರಿನಲ್ಲಿ ಮಹಾಲಕ್ಷ್ಮಿ ಕೊಲೆ ಕೇಸ್‌: ಆರೋಪಿ ಬಂಧನಕ್ಕೆ ಐದು ತಂಡಗಳ ರಚನೆ!

ಬೆಂಗಳೂರು:- ನಗರದ ವೈಯಾಲಿಕಾವಲ್‌ ಮಹಾಲಕ್ಷ್ಮಿ ಕೇಸ್‌ ಗೆ ಸಂಬಧಪಟ್ಟಂತೆ ಆರೋಪಿ ಬಂಧನಕ್ಕೆ ಐದು ತಂಡಗಳ ರಚನೆ ಮಾಡಲಾಗಿದೆ. ನೀವು ಸ್ಲಿಮ್ ಆಗ್ಬೇಕಾ!? ಹಾಗಿದ್ರೆ ನಿಮ್ಮ ಲೈಫ್ ಸ್ಟೈಲ್ ಹೀಗೆ ಬದಳಿಸಿಕೊಳ್ಳಿ! ಮಹಿಳೆಯನ್ನ ಕೊಂದಿರೋ ಹಂತಕ 50ಕ್ಕೂ ಹೆಚ್ಚು ಪೀಸ್‌ ಮಾಡಿ ಫ್ರಿಡ್ಜ್‌ನಲ್ಲಿ ಮಾಂಸದ ಮುದ್ದೆಯನ್ನ ಇಟ್ಟು ಎಸ್ಕೇಪ್ ಆಗಿದ್ದಾನೆ. ಇದೀಗ ಕೊಲೆಗೈದಿರೋ ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ದೇಹವನ್ನ 50ಕ್ಕೂ ಹೆಚ್ಚು ಪೀಸ್ ಮಾಡಿಟ್ಟು ಎಸ್ಕೇಪ್ ಆಗಿರೋ ಕ್ರೂರಿಯ ಜಾಡು ಹಿಡಿದು ಪೊಲೀಸರು ಬೆನ್ನತ್ತಿದ್ದಾರೆ. ಕೇಂದ್ರ ವಿಭಾಗದ … Continue reading ಬೆಂಗಳೂರಿನಲ್ಲಿ ಮಹಾಲಕ್ಷ್ಮಿ ಕೊಲೆ ಕೇಸ್‌: ಆರೋಪಿ ಬಂಧನಕ್ಕೆ ಐದು ತಂಡಗಳ ರಚನೆ!