Bangalore: ಮಹಾಲಕ್ಷ್ಮಿ ಭೀಕರ ಹತ್ಯೆ ಕೇಸ್:‌ ಆರೋಪಿ ತಾಯಿಯಿಂದ ಆಘಾತಕಾರಿ ವಿಚಾರ ಬಹಿರಂಗ!

ಬೆಂಗಳೂರಿನ ವೈಯಾಲಿಕಾವಲ್‍ನಲ್ಲಿ ನಡೆದ ಮಹಿಳೆ ಮಹಾಲಕ್ಷ್ಮಿಯ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮುಕ್ತಿ ರಂಜನ್ ರಾಯ್‍ನ ತಾಯಿ ಕುಂಜಲತಾ ರಾಯ್ ಆಘಾತಕಾರಿ ವಿಚಾರವೊಂದನ್ನು ಬಹಿರಂಗಪಡಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತಾಡಿದ ಅವರು, ತಮ್ಮ ಮಗ ಕೊಲೆಯಾದ ಮಹಿಳೆಯ ಟ್ರ್ಯಾಪ್ ಮಾಡಿದ್ದಳು. ಅವಳು ಅವನಿಂದ ನಿರಂತರವಾಗಿ ಹಣ ಕೇಳುತ್ತಲೇ ಇದ್ದಳು. ಈ ವಿಚಾರವನ್ನು ಆತ ಹೇಳಿಕೊಂಡಿದ್ದ. ನಾನು ಅವನನ್ನು ಬೆಂಗಳೂರು ತೊರೆಯುವಂತೆ ಹೇಳಿದ್ದೆ ಎಂದು ಹೇಳಿಕೊಂಡಿದ್ದಾರೆ ಈ ಬಗ್ಗೆ ಹೆಚ್ಚಿನ ಮಾಹಿತಿ ನೀಡಿರುವ ಒಡಿಶಾದ (Odisha) ಭದ್ರಕ್‍ನ ಎಸ್‍ಪಿ … Continue reading Bangalore: ಮಹಾಲಕ್ಷ್ಮಿ ಭೀಕರ ಹತ್ಯೆ ಕೇಸ್:‌ ಆರೋಪಿ ತಾಯಿಯಿಂದ ಆಘಾತಕಾರಿ ವಿಚಾರ ಬಹಿರಂಗ!