ಮಹಲಿಂಗಪುರ ಗರ್ಭಪಾತ ಪ್ರಕರಣ.. ದಿನೇಶ್ ಗುಂಡೂರಾವ್ ಹೇಳಿದ್ದೇನು!?

ಬಾಗಲಕೋಟ- ಮಹಲಿಂಗಪುರ ಗರ್ಭಪಾತ ಪ್ರಕರಣಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ ಕೊಟ್ಟಿದ್ದಾರೆ. Murder Case: ತನ್ನ ಸೆಲೆಬ್ರಿಟಿಗಳಿಗೆ ದರ್ಶನ್ ವಿಶೇಷ ಮನವಿ… ಪಾಲಿಸ್ತಾರಾ ಫ್ಯಾನ್ಸ್..! ಮುಧೋಳ ತಾಲೂಕಿಗೆ ತಾಯಿ-ಮಗು ಆಸ್ಪತ್ರೆ ಮಂಜೂರಾಗಿದ್ದು, ಆಸ್ಪತ್ರೆ ಕಾರ್ಯಾರಂಭಕ್ಕೆ ಶೀಘ್ರ ಕ್ರಮ ಕೈಗೊಳ್ಳುವುದಾಗಿ ಹೇಳಿದರು. ಬೆಳೆಯುತ್ತಿರುವ ಮುಧೋಳ ನಗರಕ್ಕೆ ಅಗತ್ಯವಿರುವ ತಾಯಿ-ಮಗು ಆಸ್ಪತ್ರೆಗೆ ಆರಂಭಕ್ಕೆ ಹೆಚ್ಚಿನ ಒತ್ತಡವಿತ್ತು, ಇದೀಗ ಆಸ್ಪತ್ರೆ ಮಂಜೂರಾಗಿದ್ದು ಕೆಲವೇ ದಿನಗಳಲ್ಲಿ ಆಸ್ಪತ್ರೆ ಕಾರ್ಯಾರಂಭಗೊಳ್ಳಲಿದೆ ಎಂದರು. ಆಸ್ಪತ್ರೆಯಲ್ಲಿ ಸಿಬ್ಬಂದಿ ಕೊರತೆಯಿದ್ದು ಮುಂಬರುವ ದಿನಗಳಲ್ಲಿ ಅಗತ್ಯ ಸಿಬ್ಬಂದಿ ನೇಮಕಕ್ಕೆ … Continue reading ಮಹಲಿಂಗಪುರ ಗರ್ಭಪಾತ ಪ್ರಕರಣ.. ದಿನೇಶ್ ಗುಂಡೂರಾವ್ ಹೇಳಿದ್ದೇನು!?