Satish Jarkiholi: ಮಹಾರಾಷ್ಟ್ರ ರಾಜಕೀಯವನ್ನು ಕರ್ನಾಟಕಕ್ಕೆ ಹೋಲಿಸಲು ಸಾಧ್ಯವಿಲ್ಲ: ಸತೀಶ್ ಜಾರಕಿಹೊಳಿ
ಬೆಂಗಳೂರು: ಏಕನಾಥ್ ಶಿಂಧೆ ಮಾತಾಡಲು ಸ್ವತಂತ್ರರು, ಅವರು ಮಾತಾಡ್ತಾರೆ, ಮಾತಾಡಲಿ. ನಮ್ಮ ಸರ್ಕಾರ ಇನ್ನೂ ನಾಲ್ಕು ವರ್ಷ ಇರಲಿದೆ. ಸರ್ಕಾರ ಪತನದ ಪ್ರಶ್ನೆಯೇ ಇಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಸರ್ಕಾರ ಬೀಳಿಸಲು ತೆರೆಮರೆಯಲ್ಲಿ ಕಸರತ್ತು ನಡೆಯುತ್ತಿದೆ ಎಂಬ ಮಹಾರಾಷ್ಟ್ರದ ಸಿಎಂ ಏಕನಾಥ್ ಶಿಂಧೆಯವರ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ್ದಾರೆ. ಪಕ್ಷದೊಳಗೆ ಅಸಮಾಧಾನ ಇರೋದು ನಿಜ. ಸರ್ಕಾರ ಇರುವವರೆಗೂ ಇಂತಹ ಸಮಸ್ಯೆಗಳು ಇರಲಿದೆ. ಆಗಾಗ ಇದಕ್ಕೆಲ್ಲ ರಿಪೇರಿ ಮಾಡುತ್ತೇವೆ. ಇದೇ ವಿಚಾರ ಇಟ್ಟುಕೊಂಡು … Continue reading Satish Jarkiholi: ಮಹಾರಾಷ್ಟ್ರ ರಾಜಕೀಯವನ್ನು ಕರ್ನಾಟಕಕ್ಕೆ ಹೋಲಿಸಲು ಸಾಧ್ಯವಿಲ್ಲ: ಸತೀಶ್ ಜಾರಕಿಹೊಳಿ
Copy and paste this URL into your WordPress site to embed
Copy and paste this code into your site to embed