ಹುಬ್ಬಳ್ಳಿ: ಪ್ರಮುಖ ಸ್ಥಳಗಳಿಗೆ ವಿಮಾನ ಸಂಚಾರ ಪುನರ್ ಆರಂಭಕ್ಕೆ ಮಹೇಂದ್ರ ಸಿಂಘಿ ಆಗ್ರಹ

ಹುಬ್ಬಳ್ಳಿ: ರಾಜ್ಯದ ಎರಡನೇ ದೊಡ್ಡ ಮಹಾನಗರ ಎಂಬ ಹೆಗ್ಗಳಿಕೆ ಜೊತೆಗೆ ವಾಣಿಜ್ಯ ನಗರಿ ಖ್ಯಾತಿಯ ಹುಬ್ಬಳ್ಳಿ ಮತ್ತು ಬೆಳಗಾವಿಯಿಂದ ದೇಶದ ಪ್ರಮುಖ ಸ್ಥಳಗಳಿಗೆ ವಿಮಾನ ಸಂಚಾರ ಸೇವೆಯನ್ನು ಪುನಃ ಆರಂಭಿಸಲು ಕ್ರಮ ಕೈಗೊಳ್ಳಬೇಕೆಂದು ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯ ಹೆಚ್ಚುವರಿ ಕಾರ್ಯದರ್ಶಿ ಮಹೇಂದ್ರ ಸಿಂಘಿ ಅವರು ಒತ್ತಾಯ ಮಾಡಿದರು. ಮತ್ತೆ ಹೆಚ್ಚಾಯ್ತು ಚಿನ್ನದ ಬೆಲೆ.. ಬೆಳ್ಳಿಯೂ ದುಬಾರಿ.. ಇಲ್ಲಿದೆ ಇವತ್ತಿನ ದರಪಟ್ಟಿ! ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವ ಅವರು, ಈ ಮೊದಲಿದ್ದ ಇಂಡಿಗೋ … Continue reading ಹುಬ್ಬಳ್ಳಿ: ಪ್ರಮುಖ ಸ್ಥಳಗಳಿಗೆ ವಿಮಾನ ಸಂಚಾರ ಪುನರ್ ಆರಂಭಕ್ಕೆ ಮಹೇಂದ್ರ ಸಿಂಘಿ ಆಗ್ರಹ