ಫೈನಾನ್ಸ್ ಕಿರುಕುಳದ ಸುದ್ದಿ ಬೆನ್ನಲ್ಲೇ ಹೈಕೋರ್ಟ್​ ಮೆಟ್ಟಿಲೇರಿದ ಮಲ್ಯ! ಕಾರಣ?

ಬೆಂಗಳೂರು:- ಒಂದೆಡೆ ಕರ್ನಾಟಕದಲ್ಲಿ ಫೈನಾನ್ಸ್ ಕಿರುಕುಳದ ಸುದ್ದಿ ಹೆಚ್ಚಾಗುತ್ತಿದ್ದಂತೆ ವಿಜಯ್ ಮಲ್ಯ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಜಾತ್ರೆಯ ಸಂಭ್ರಮದಲ್ಲಿದ್ದ ಕುಟುಂಬಕ್ಕೆ ಸೂತಕದ ಛಾಯೆ: ಥಿನ್ನರ್ ಸೇವಿಸಿ ಬಾಲಕ ದುರ್ಮರಣ! ಪಾವತಿಸಬೇಕಿರುವುದಕ್ಕಿಂತ ಹೆಚ್ಚು ಸಾಲ ವಸೂಲಿ ಪ್ರಶ್ನಿಸಿ ಬ್ಯಾಂಕ್​ಗಳ ವಿರುದ್ಧವೇ ವಿದೇಶದಲ್ಲಿ ತಲೆಮರೆಸಿಕೊಂಡಿರುವ ವಿಜಯ್ ಮಲ್ಯ ಕರ್ನಾಟಕ ಹೈಕೋರ್ಟ್​ ಮೆಟ್ಟಿಲೇರಿದ್ದಾರೆ. ಸಾಲದ ಮೊತ್ತ ಹಾಗೂ ವಸೂಲಿ ಮಾಡಿರುವ ಒಟ್ಟು ಮೊತ್ತದ ವಿವರ ನೀಡುವಂತೆ ಬ್ಯಾಂಕ್​ಗಳಿಗೆ ನಿರ್ದೇಶಿಸಬೇಕೆಂದು ಕೋರ್ಟ್​ಗೆ ಸಲ್ಲಿಸಿದ ಅರ್ಜಿಯಲ್ಲಿ ಮನವಿ ಮಾಡಿದ್ದಾರೆ. 6200 ಕೋಟಿ ರೂಪಾಯಿ ಸಾಲ … Continue reading ಫೈನಾನ್ಸ್ ಕಿರುಕುಳದ ಸುದ್ದಿ ಬೆನ್ನಲ್ಲೇ ಹೈಕೋರ್ಟ್​ ಮೆಟ್ಟಿಲೇರಿದ ಮಲ್ಯ! ಕಾರಣ?